ಛತ್ತೀಸಗಡ: ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಛತ್ತೀಸಗಡದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರನ್ನು ರಾಯ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಅವರ ಪುತ್ರ ಅಮಿತ್ ಜೋಗಿ ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ ಉಪಹಾರ ಸೇವಿಸುತ್ತಿದ್ದಾಗ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದೆ. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
Please follow and like us:
Sat May 9 , 2020
ಚೆನ್ನೈ: ಮದ್ಯದಂಗಡಿ ತೆರೆದುದರಿಂದ ಹಲವಾರು ಸಮಸ್ಯೆಗಳು ಉಂಟಾದ ಪರಿಣಾಮ, ಮದ್ಯದ ಅಂಗಡಿಗಳನ್ನು ಬಂದ್ ಗೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಲಾಕ್ ಡೌನ್ ಗೆ ವಿನಾಯಿತಿ ನೀಡಿ ಮದ್ಯದಂಗಡಿ ತೆರೆಯಲು ಅನುವು ಮಾಡಿಕೊಟ್ಟ ಬೆನ್ನಲ್ಲೇ ಹಲವು ಸಮಸ್ಯೆ ಉಂಟಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಮದ್ರಾಸ್ ಹೈಕೋರ್ಟ್ ಮದ್ಯದಂಗಡಿಗಳನ್ನು ಬಂದ್ ಮಾಡಿ ಹೋಮ್ ಡೆಲಿವರಿ, ಆನ್ ಲೈನ್ ಮಾರಾಟಕ್ಕೆ […]