ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬಿಬಿಎಂಪಿ ನಿಯಂತ್ರಣಾ ಕೊಠಡಿ ಸಹಾಯವಾಣಿಗಳಿಗೆ ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬಿಬಿಎಂಪಿ, ಪೊಲೀಸ್, ಅರಣ್ಯ, ಸಾರಿಗೆ ಹಾಗೂ ಅಗ್ನಿಶಾಮಕ ಇಲಾಖೆಗಳು ಕೆಲಸ ಮಾಡಬೇಕು ಎಂದು ಆದೇಶಿಸಿದರು. ಮರಗಳ ಕೆಳೆಗೆ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಮುನ್ನೆಚ್ಚರಿಕೆ ವಹಿಸಿ ಅನಾಹುತವಾಗುವುದನ್ನು ತಡೆಗಟ್ಟಲು ಕ್ರಮ ವಹಿಸಬೇಕು. ನಿನ್ನೆ ಮೊನ್ನೆ ಸುರಿದ ಧಾರಕಾರ ಮಳೆಯಿಂದ ಸಾವೀಗೀಡಾದ ಇಬ್ಬರು ಹೆಣ್ಣು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ ತಲಾ 5 ಲಕ್ಷ ರೂ.ಗಳ ಪರಿಹಾರ ಕೊಡಲಾಯಿತು.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ರಾಷ್ಟಿçÃಯ ಪಕ್ಷ: ಸಚಿವ ಕೆ. ಗೋಪಾಲಯ್ಯ

Sat May 30 , 2020
ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಭಿನ್ನಮತೀಯ ಚಟುವಟಿಕೆ ನಡೆಯುತ್ತಿದೆ ಎಂಬ ಮಾತು ಕೇಳಿಬಂದಿದ್ದು, ಈ ಬಗ್ಗೆ ಸಚಿವ ಕೆ. ಗೋಪಾಲಯ್ಯ ಪ್ರತಿಕ್ರಿಯಿಸಿ, ನಮಗೆ ಸಿಎಂ ಯಡಿಯೂರಪ್ಪ ಮಾತು ಕೊಟ್ಟಂತೆ ನಡೆದುಕೊಂಡಿದ್ದಾರೆ ಮುಂದೆಯೂ ನಡೆದುಕೋಳ್ತಾರೆ ಎಂದು ತಿಳಿಸಿದ್ದಾರೆ.  ನಗರದಲ್ಲಿ ಮಾತನಾಡಿದ ಗೋಪಾಲಯ್ಯ ಬಿಜೆಪಿಯಲ್ಲಿ ಏನೇ ತೀರ್ಮಾನ ಮಾಡಬೇಕಾದ್ರು ನಾವೂ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಬಿಜೆಪಿ ರಾಷ್ಟಿçÃಯ ಪಕ್ಷ ಸೂಕ್ತವಾದ ಸಮಯಕ್ಕೆ ನಾಯಕರು ನಿರ್ಧಾರ ಕೈಗೊಳ್ತಾರೆ. ಬಿಜೆಪಿ ಮಾತುಕೊಟ್ಟಂತೆ ನಡೆದುಕೊಳ್ಳತ್ತೆ ನಮ್ಮ ಸಮಸ್ಯೆಯನ್ನ ನಾವೆ […]

Advertisement

Wordpress Social Share Plugin powered by Ultimatelysocial