ಭಾರತ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಬಡವರು, ಕೂಲಿ ಕಾರ್ಮಿಕರಿಗೆ ಆರ್ ಎಸ್ ಎಸ್ ಕಾರ್ಯಕರ್ತರು ಆಹಾರ ಪದಾರ್ಥಗಳ ಕಿಟ್ ವಿತರಿಸಿಕೊಂಡು ಬರುತ್ತಿದ್ದು, ಇಂದು ಕಾಡುಗುಡಿ ಸಮೀಪದ ದಿನ್ನೂರು ಗ್ರಾಮದಲ್ಲಿ ನೆಲೆಸಿರುವ ಮಂಗಳಮುಖಿಯರ ಕಷ್ಟವನ್ನು ಕಂಡು ಅವರಿಗು ಸಹ ಆರ್.ಎಸ್.ಎಸ್ ಕಾರ್ಯಕರ್ತ ಹರಿಕೃಷ್ಣ ಯಾದವ್ ಹಾಗೂ ತಂಡದವರು ಆಹಾರ ಪದಾರ್ಥಗಳು ಹಾಗೂ ತರಕಾರಿಗಳ ಕಿಟ್ ವಿತರಿಸಿದರು.
ಆರ್ ಎಸ್ ಎಸ್ ಕಾರ್ಯಕರ್ತರಿಂದ ಮಂಗಳಮುಖಿಯರಿಗೆ ದಿನಸಿ ಪದಾರ್ಥಗಳ ವಿತರಣೆ
Please follow and like us: