ಆರ್ ಎಸ್ ಎಸ್ ಕಾರ್ಯಕರ್ತರಿಂದ ಮಂಗಳಮುಖಿಯರಿಗೆ ದಿನಸಿ ಪದಾರ್ಥಗಳ ವಿತರಣೆ

ಭಾರತ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಬಡವರು, ಕೂಲಿ ಕಾರ್ಮಿಕರಿಗೆ ಆರ್ ಎಸ್ ಎಸ್ ಕಾರ್ಯಕರ್ತರು ಆಹಾರ ಪದಾರ್ಥಗಳ ಕಿಟ್ ವಿತರಿಸಿಕೊಂಡು ಬರುತ್ತಿದ್ದು, ಇಂದು ಕಾಡುಗುಡಿ ಸಮೀಪದ ದಿನ್ನೂರು ಗ್ರಾಮದಲ್ಲಿ ನೆಲೆಸಿರುವ ಮಂಗಳಮುಖಿಯರ ಕಷ್ಟವನ್ನು ಕಂಡು ಅವರಿಗು ಸಹ  ಆರ್.ಎಸ್.ಎಸ್ ಕಾರ್ಯಕರ್ತ ಹರಿಕೃಷ್ಣ ಯಾದವ್ ಹಾಗೂ ತಂಡದವರು ಆಹಾರ ಪದಾರ್ಥಗಳು ಹಾಗೂ ತರಕಾರಿಗಳ ಕಿಟ್ ವಿತರಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಫೀವರ್ ಕ್ಲಿನಿಕ್ ಸೇವೆಗೆ ಚಾಲನೆ

Sat Apr 25 , 2020
ಮೈಸೂರು: ಕೊರೊನಾ ಹಿನ್ನಲೆ ಕೆಎಸ್‌ಆರ್‌ಟಿಸಿ ಹಳೆ ಬಸ್ಸೊಂದನ್ನು ಆಧುನೀಕರಣಗೋಳಿಸಿ, ಅದನ್ನು ಸಂಚಾರಿ ಫೀವರ್ ಕ್ಲಿನಿಕ್ ಸೇವೆಗೆ ಇಳಿಸಲಾಗಿದೆ. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಈ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿದರು. ಈ ಬಸ್ಸಿನಲ್ಲಿ ಆಸ್ಪತ್ರೆಯಲ್ಲಿರುವ ಸೌಲಭ್ಯಗಳೆಲ್ಲವೂ ಇವೆ. ವೈದ್ಯಾಧಿಕಾರಿಗಳು, ನರ್ಸ್ಗಳು, ಟೇಬಲ್, ಫ್ಯಾನ್ ಹಾಗೂ ರೋಗಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರಿನ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಜನರಿಗೆ ಸಹಾಯಕವಾಗಲು ಇಂತಹ ವ್ಯವಸ್ಥೆ ಕಲ್ಪಿಸಲಾಗಿದೆ. Please follow and […]

Advertisement

Wordpress Social Share Plugin powered by Ultimatelysocial