ಇಂಡಿಯಾ ಹೆಸರು ಬದಲಾವಣೆಗೆ ನೀಡಿದ್ದ ಅರ್ಜಿ ವಜಾ

ನವದೆಹಲಿ:  ನಮ್ಮ ದೇಶದ ಹೆಸರನ್ನು ಇಂಡಿಯಾ ಬದಲಿಗೆ ಭಾರತ ಎಂದು ಬದಲಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯೊಂದನ್ನು ಸುಪ್ರೀಕೋರ್ಟ್ ಇಂದು ವಜಾಗೊಳಿಸಿದೆ.ಇಂಡಿಯಾಗೆ ಭಾರತ ಎಂಬ ಮತ್ತೊಂದು ಹೆಸರು ಇದೆಯೆಂದು ಭಾರತೀಯ ಸಂವಿಧಾನದಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಿರುವುದರಿಂದ ನ್ಯಾಯಾಲಯದ ಮುಂದೆ ಈ ವಿಷಯವನ್ನು ತರುವ ಅಗತ್ಯವಿಲ್ಲ ಎಂದು ಹೇಳಿ ಸರ್ವೋಚ್ಛ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು. ಭವ್ಯ ಸಂಸ್ಕøತಿ ಹೊಂದಿರುವ ನಮ್ಮ ದೇಶಕ್ಕೆ ಇಂಡಿಯಾ ಎಂಬ ಪರಕೀಯ ಪದದ ಬದಲು ಭಾರತ ಎಂಬ ಸ್ವದೇಶಿ ಹೆಸರನ್ನು ಬದಲಾಯಿಸುವುದು ಸೂಕ್ತ ಎಂದು ಅರ್ಜಿದಾರರ ಪರ ವಕೀಲ ಅಸ್ಟಿನ್ ಬೈಶ್ ಸುಪ್ರೀಂಕೋರ್ಟ್ ಅನ್ನು ಕೋರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ನಟ ಜಗ್ಗೇಶ್ ಹಾಗೂ ಕೋಮಲ್ ರಂಭಾಪುರಿ ಮಠಕ್ಕೆ ಭೇಟಿ

Wed Jun 3 , 2020
ಚಿಕ್ಕಮಗಳೂರು: ಕನ್ನಡ ಸಿನಿಮಾ ನಟ ಜಗ್ಗೇಶ್ ಹಾಗೂ ನಟ ಕೋಮಲ್ ಅವರು ಇಂದು ಚಿಕ್ಕಮಗಳೂರಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಜಗದ್ಗುರುಗಳ ಆಶೀರ್ವಾದವನ್ನು ಪಡೆದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಮಗಳೂರಿಗೆ ಜಗ್ಗೇಶ್ ಹಾಗೂ ಕೋಮಲ್ ಇಂದು ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡ ನಂತರ ಇದೇ ಸಂದರ್ಭ ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೂ ಭೇಟಿ ನೀಡಿ ಗುರುಗಳ ದರ್ಶನವನ್ನು ಪಡೆದುಕೊಂಡರು. ಮಠದಲ್ಲೇ ಕೆಲ ಹೊತ್ತು ತಂಗಿದ್ದು, ಜಗದ್ಗುರುಗಳೊಂದಿಗೆ ಮಾತುಕತೆ ನಡೆಸಿದರು. Please follow and […]

Advertisement

Wordpress Social Share Plugin powered by Ultimatelysocial