ಏರ್ ಇಂಡಿಯಾ ಎಕ್ಸ್ಪ್ರೆಸ್‌ನಿಂದ ವಿಶೇಷ ವಿಮಾನ ಹಾರಾಟ

ನವದೆಹಲಿ: ಗಲ್ಫ್ ರಾಷ್ಟ್ರಗಳು ಮತ್ತು ಬ್ರಿಟನ್ ಮುಂತಾದ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಏರ್ ಇಂಡಿಯಾ ಮತ್ತು ಅದರ  ಅಂಗಸಂಸ್ಥೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಇಂದು ವಿಶೇಷ ವಿಮಾನ ಕಳಿಸುತ್ತಿದೆ. ವಂದೇ ಭಾರತ್ ಮಿಷನ್‌ನ ಮೂರನೇ ದಿನವಾದ ಇಂದು ಢಾಕಾ, ಸಿಂಗಾಪುರ, ನ್ಯೂಜೆರ್ಸಿ ಮತ್ತು ಕುವೈತ್‌ಗೆ ನಾಲ್ಕು ಏರ್ ಇಂಡಿಯಾ ವಿಮಾನಗಳು ಹಾರಲಿದ್ದು, ದೋಹಾ, ಮಸ್ಕತ್, ಕೌಲಾಲಂಪುರ್, ಶಾರ್ಜಾ ಮತ್ತು ಕುವೈತ್‌ಗೆ ವಾಪಸಾತಿ ಹಾರಾಟ ನಡೆಸಲಿದೆ.

Please follow and like us:

Leave a Reply

Your email address will not be published. Required fields are marked *

Next Post

ಸಂಸದ ಹಾಗೂ ಶಾಸಕರ ನಡುವೆ ಕಿತ್ತಾಟ

Sat May 9 , 2020
ದಾವಣಗೆರೆ: ಶಾಸಕರು ಹಾಗೂ ಸಂಸದರು ಕಿತ್ತಾಟ ನಡೆಸಿದ್ದಾರೆ. ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕೋವಿಡ್-೧೯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ನಡುವೆ ಮಾತಿನ ಚಕಮಕಿ ನಡೆದಿದೆ. ಮಾಡಾಳು ವಿರುಪಾಕ್ಷ, ಆರ್‌ಓ ಪ್ಲಾಂಟ್ ರಿಪೇರಿ ವಿಚಾರವಾಗಿ ಮಾತನಾಡುತ್ತಿದ್ದ ವೇಳೆ ಸಂಸದ ಸಿದ್ದೇಶ್ವರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಏ ಏನೋ ಮಾತಾಡ್ತೀಯಾ ನೀನು ಅಂತ ಸಿದ್ದೇಶ್ವರ್ ಅಂದ್ರೆ ಏ ಕೂತುಕೊಳ್ಳೊ ನೀನು, ನಿಂದೇನು ಅಂತ ಮಾಡಾಳು ವಿರುಪಾಕ್ಷ […]

Advertisement

Wordpress Social Share Plugin powered by Ultimatelysocial