ಬೆಂಗಳೂರಿನಲ್ಲಿ ಇಂದು ಬೆಳ್ಳಗೆ ಸುಮಾರು 5 ಗಂಟೆಗೆ ಐಶಾರಾಮಿ ಬೆಜ್ ಕಾರೊಂದು ಶಾಕ್ ಸರ್ಕ್ಯೂಟ್ ನಿಂದ ಉರಿದಿದೆ ಕಸ್ತೂರಬಾ ರಸ್ತೆಯಲ್ಲಿ ಈ ಘಟನೆ ನಡೆದಿದೆ ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ ಮಾಲೀಕ ತಕ್ಷಣ ಅಗ್ನಿ ಶಾಮಕ ಠಾಣೆಗೆ ಸಂರ್ಪಕಿಸಿದ್ದಾನೆ ಸಳ್ಥಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Please follow and like us:
Sat Jun 6 , 2020
ಕೊರೊನಾ ವೈರಸ್ ನ ಜೊತೆಗೆ ವಲಸೆ ಕಾರ್ಮಿಕರ ಸಾವು ಕೂಡ ಹೆಚ್ಚುತ್ತಿದೆ. ಉತ್ತರಪ್ರದೇಶದ ಔರೈಯಾ ಎರಡು ಟ್ರಕ್ ಗಳ ನಡುವೆ ಸುಮಾರು 3.30 ರ ವೇಳೆಗೆ ಮುಖಮುಖಿ ಡಿಕಿ ಯಾಗಿದ್ದು 23 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ, ಹಾಗೂ 20 ಮಂದಿ ಗಾಯಗೊಂಡಿದ್ದಾರೆ. ತಮ್ಮ ಮನೆಗಳಿಗೆ ರಾಜಸ್ಥಾನದಿಂದ ಉತ್ತರಪ್ರದೇಶಕ್ಕೆ ತೆರೆಳುತ್ತಿದ್ದರು. ಈ ವೇಳೆ ದುರಂತ ಘಟನೆಯೊಂದು ನಡೆದಿದೆ. ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. Please follow and like us: