ಔಷಧಿ ಪಡೆಯುವವರ ವಿವರ ಸಂಗ್ರಹಿಸಲು ಸರ್ಕಾರದ ಆದೇಶ

ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಮೆಡಿಕಲ್ ಶಾಪ್‌ಗಳು ಹಾಗೂ ಆಸ್ಪತ್ರೆಯ ಮೆಡಿಕಲ್ಸ್ನಲ್ಲಿ ಜ್ವರ, ನೆಗಡಿ ಹಾಗೂ ಕೆಮ್ಮಿಗೆ ಔಷಧಿ ಪಡೆಯುವವರ ವಿವರ ಪಡೆಯಬೇಕು ಎಂದು ಆದೇಶಿಸಲಾಗಿದೆ. ಈ ಸಂಬಂಧ ಇಂದು ಹೊಸ ಅಧಿಸೂಚನೆ ಜಾರಿ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪ್ಯಾರಾಸಿಟಮಲ್, ಸಿರಪ್ ಹಾಗೂ ನೆಗಡಿ ಮಾತ್ರೆಗಳನ್ನು ಪಡೆದವರ ವಿವರ ಪಡೆಯಬೇಕು. ಎಲ್ಲರನ್ನ ಪತ್ತೆ ಮಾಡಲು ಅಡ್ರೆಸ್, ಫೋನ್ ನಂಬರ್ ಮತ್ತು ಲ್ಯಾಂಡ್ ಮಾರ್ಕ್ ಸಂಗ್ರಹಿಸಬೇಕು. ಅದನ್ನ ಜಿಲ್ಲಾ ಆರೋಗ್ಯಾಧಿಕಾರಿಗೆ ನೀಡಬೇಕು ಎಂದು ರಾಜ್ಯ ಸರ್ಕಾರ ಇಂದು ಆದೇಶಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ ಒಂದೇ ದಿನ 11 ಕೇಸ್ ಪತ್ತೆ

Fri Apr 24 , 2020
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ..ಪ್ರತಿನಿತ್ಯ ಕೊರೊನಾ ವೈರಸ್ ಜನರಿಂದ ಜನರಿಗೆ ಹರಡುತ್ತಲೇ ಇದೆ..ಇಂದು ವಿಶೇಷ ಅಂದ್ರೆ ಬೆಂಗಳೂರು ನಗರದಲ್ಲೇ 11 ಹೊಸ ಕೊರೊನಾ ಸೋಂಕು ಹರಡಿರೋದು ಧೃಡಪಟ್ಟಿದೆ..ಇನ್ನು ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ 463 ಕ್ಕೆ ಏರಿಕೆ ಕಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರೋ ಹೆಲ್ತ್ ಬುಲಿಟನ್ ನಲ್ಲಿ ಸೋಂಕು ಧೃಡಪಟ್ಟಿರೋ ಬಗ್ಗೆ ತಿಳಿಸಿದ್ದಾರೆ..ಇಂದು 18 ಹೊಸ ಕೊರೊನಾ ಪ್ರಕರಣಗಳು […]

Advertisement

Wordpress Social Share Plugin powered by Ultimatelysocial