ಕಾರ್ಮಿಕ ಮಹಿಳೆ ಸಾವು

ಲಾಕ್‌ಡೌನ್‌ನಿಂದ ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವುದಂತು ಸತ್ಯ. ಬೇರೆ ಊರುಗಳಿಗೆ ಕೂಲಿ ಕೆಲಸಕ್ಕೆ ಬಂದಿದ್ದ ಎಷ್ಟೋ ಕುಟುಂಬಗಳು ಜೀವನ ಸಾಗಿಸಲು ಪರದಾಡುತ್ತಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ಗ್ರಾಮದ ಚಂದ್ರ ಎಂಬಾತನ ಮಡದಿ ಕವಿತಾ ಅನಾರೋಗ್ಯದಿಂದ ಬಳಲುತ್ತಿದ್ದ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಲಾಕ್‌ಡೌನ್‌ನಿಂದ ಶವ ಸಂಸ್ಕಾರಕ್ಕೆ ಸ್ವಗ್ರಾಮ್‌ಕ್ಕೆ ತೆರಳಲು ಆಗದ ಕಾರಣ ಕುಶಾಲನಗರದ ರುದ್ರಭೂಮಿಯಲ್ಲಿ ಮಹಿಳೆ ಅಂತ್ಯಸAಸ್ಕಾರ ನೇರವೇರಿಸಲಾಯಿತು. ರಕ್ಷಣಾ ವೇದಿಕೆ ಉಮೇಶ್, ಸಂದೀಪ್, ಯೂತ್ ಕಮಿಟ್ ಕಲೀಲ್ ಕ್ರಿಯೇಟಿವ್ ಶವ ಸಂಸ್ಕಾರಕ್ಕೆ ಕೈಜೋಡಿಸಿ ಮಾನ ವೀಯತೆ ಮೆರೆದಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪತ್ರಕರ್ತರಿಗೆ ೧೦ ಲಕ್ಷ ವಿಮೆ

Thu Apr 23 , 2020
ಚಂಡೀಘಡ: ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ವೈದ್ಯರು, ಪೊಲೀಸರಂತೆ ಪತ್ರಕರ್ತರು ಕೂಡಾ ಹಗಲಿರುಳು ಸಮಾಜದ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ಇದನ್ನು ಮನಗಂಡ ಹರಿಯಾಣ ಸರ್ಕಾರವು ಪ್ರತಿಯೊಬ್ಬ ಪತ್ರಕರ್ತರಿಗೆ ೧೦ ಲಕ್ಷ ರೂಪಾಯಿ ವಿಮೆಯನ್ನು ಘೋಷಿಸಿದೆ. ಭಾರತ ಲಾಕ್ ಡೌನ್ ಮಧ್ಯೆಯೂ ಕೊರೊನಾ ವೈರಸ್ ಕುರಿತು ಸುದ್ದಿಗಳನ್ನು ಮಾಡುವುದಕ್ಕಾಗಿ ಶ್ರಮಿಸುತ್ತಿರುವ ಪತ್ರಕರ್ತರಿಗೆ ಸರ್ಕಾರದಿಂದ ೧೦ ಲಕ್ಷ ರೂಪಾಯಿ ವಿಮೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ. Please follow and […]

Advertisement

Wordpress Social Share Plugin powered by Ultimatelysocial