ಮಿಡತೆಗಳ ಹಾವಳಿ ಹಿನ್ನಲೆ ಕೃಷಿ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆಗಳು ಒಟ್ಟಿಗೆ ಸಭೆ ನಡೆಸಲಿವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಾರಕಿಹೊಳಿ ಕರ್ನಾಟಕ ರಕ್ಕಸ ಮಿಡತೆಗಳ ಭೀತಿ ಹಿನ್ನಲೆ ಕೃಷಿ ಇಲಾಖೆ ಮತ್ತು ಜಲ ಸಂಪನ್ಮೂಲ ಇಲಾಖೆಗಳು ಇದರ ನಿಯಂತ್ರಣಕ್ಕೆ ಪ್ರಯತ್ನ ನಡೆಸಲಿವೆ ಎಂದರು.
ಕೃಷಿ ಹಾಗೂ ಜಲಸಂಪನ್ಮೂಲ ಇಲಾಖೆ ಜಂಟಿ ಸಭೆ
Please follow and like us: