ಕೇರಳಕ್ಕೆ ಮುಂಗಾರು ಪ್ರವೇಶ

ನವದೆಹಲಿ: ಮುಂಗಾರು ಮಳೆ ಮಾರುತಗಳು ಜೂನ್​ 1 ರಂದು ಕೇರಳ ಪ್ರವೇಶ ಮಾಡಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿಸಮುದ್ರದ ಅಗ್ನೇಯ ಮತ್ತು ಪೂರ್ವ ಮಧ್ಯ ಭಾಗದಲ್ಲಿ ಮೇ 31ರಿಂದ ಜೂನ್​ 4ರವರೆಗೆ ಕಡಿಮೆ ಒತ್ತಡದ ವಾತಾವರಣ ರೂಪುಗೊಳ್ಳುತ್ತದೆ. ಈ ವಾತಾವರಣ ಮುಂಗಾರು ಮಳೆ ಮಾರುತಗಳು ಕೇರಳ ಪ್ರವೇಶಕ್ಕೆ ಅನುಕೂಲವಾಗಿದ್ದು ಜೂನ್​ 1ರಂದು ಕೇರಳಕ್ಕೆ ಪ್ರವೇಶ ಪಡೆಯಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಾವು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ

Thu May 28 , 2020
ಮಾವು ತಿಂದರೆ ಕೊರೊನಾ ಬರೋದಿಲ್ಲ, ತನ್ನ ಹೇಳಿಕೆಯನ್ನು ತಪ್ಪಾಗಿ ರ‍್ಥೈಸಲಾಗಿದೆ ಎಂದು ತೋಟಗಾರಿಕಾ ಸಚಿವ ನಾರಾಯಣ ಗೌಡ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ೧೪ ಮಂದಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಕ್ವಾರಂಟೈನ್ ವಿಚಾರವಾಗಿ ಸಚಿವರು ನೀಡಿದ ಹೇಳಿಕೆ ಗೊಂದಲ ಸೃಷ್ಟಿಸಿತ್ತು. ಮಾವಿನ ಹಣ್ಣು ಹಂಚಿ ತಿಂದಿದ್ದವರಿಗೆ ಕೊರೊನಾ ಸೋಂಕು ಹರಡಿರಬಹುದು ಎಂಬ ಹೇಳಿಕೆ ನೀಡಿದ್ದರು. ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ […]

Advertisement

Wordpress Social Share Plugin powered by Ultimatelysocial