ಕೊರೊನಾ ಗೆದ್ದು ಬಂದ ಶೂರ

ಇಟಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಅಲ್ಲಿನ ಸರ್ಕಾರ ಹರ ಸಾಹಸಪಟ್ಟಿತು. ಮಾ.13ರಂದು ತಿರುವನಂತಪುರದ ಕೇರಳಕ್ಕೆ ಭೇಟಿ ಕೊಟ್ಟಿದ್ದರು. ಆಗ ಅವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಆದರೆ, ಟೋನಿಜ್  ಈಗ ಕೊರೊನಾ  ಸೋಂಕಿನಿಂದ  ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.  ಅವರನ್ನು ಸೋಮವಾರ ಆಸ್ಪತ್ರೆಯ ಸಿಬ್ಬಂದಿ ಮತ್ತು ಕೇರಳ ಸರ್ಕಾರ ಸನ್ಮಾನ ಮಾಡಿ ಬೀಳ್ಕೊಟ್ಟಿದೆ. ಅವರು ಬೆಂಗಳೂರಿಗೆ ತೆರಳಲು ಕೇರಳ ಸರ್ಕಾರವೇ ಸಹಾಯ ಮಾಡಿದೆ.

Please follow and like us:

Leave a Reply

Your email address will not be published. Required fields are marked *

Next Post

ತಂತ್ರಜ್ಞಾನ ಆಧಾರಿತ ನೆಟ್-ಸೆಟ್ ಪರೀಕ್ಷೆ

Mon Apr 20 , 2020
  ಬೆಂಗಳೂರು : ಪ್ರಸಕ್ತ  ಸಾಲಿನಲ್ಲಿ  ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಾಗೂ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ-ನೀಟ್) ಬರೆಯಲು ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ತಂತ್ರಜ್ಞಾನ ಆಧರಿತ ‘ ಗೆಟ್‌ಸೆಟ್‌ ತರಬೇತಿ ನೀಡುವ  ಕಾರ್ಯಕ್ರಮಕ್ಕೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial