ಕೊರೊನಾ ವಾರಿಯರ್ಸ್ಗೆ ಧನ್ಯವಾದ ಹೇಳಿದ ಸ್ಥಳೀಯರು

ಬೆಂಗಳೂರು: ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ತಿಲಕ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸಿಪಿ ಸುಧೀರ್ ಹೆಗ್ಡೆ, ಇನ್ಸ್ಪೆಕ್ಟರ್ ಅನಿಲ್‌ಕುಮಾರ್ ನೇತೃತ್ವದಲ್ಲಿ ಪಥ ಸಂಚಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ಸ್ಥಳಿಯರು ಆರತಿ ಎತ್ತಿ, ಹೂವು ಚೆಲ್ಲಿ ಧನ್ಯವಾದ ಹೇಳಿದ್ದಾರೆ. ರಸ್ತೆಯುದ್ದಕ್ಕೂ ಸಾಮಾಜಿಕ ಅಂತರ ಕಾಯ್ದುಕೊಂಡು ನಿಂತಿದ್ದ ಸಾರ್ವಜನಿಕರು, ಪೊಲೀಸರ ಪಥ ಸಂಚಲನದ ವೇಳೆ ಚಪ್ಪಾಳೆ ತಟ್ಟಿ ಸೆಲ್ಯೂಟ್ ಮಾಡಿ ಅಭಿನಂದಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ವೈರಸ್ ಹರಡುವ ಪ್ರಮಾಣ ತಿಳಿಯುವ ಯಂತ್ರ ಸಿದ್ಧ

Sun Apr 26 , 2020
ದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ತಿಳಿಸುವ ಯಂತ್ರವನ್ನು ಐಐಟಿ ಸಂಶೋಧಕರು ತಯಾರಿಸಿದ್ದಾರೆ. ದೆಹಲಿ ಐಐಟಿಯ ಪ್ರೊಫೆಸರ್ ಅನೂಪ್ ಕೃಷ್ಣನ್ ಮತ್ತು ತಂಡ ಸೇರಿಕೊಂಡು ಪ್ರಕ್ರಿತಿ(pracriti) ವೆಬ್ ಆಧಾರಿತ ಡ್ಯಾಶ್‌ಬೋರ್ಡ್ಅನ್ನು ಸಿದ್ಧಪಡಿಸಿದ್ದಾರೆ. ಈ ಮೂಲಕ ಆರೋಗ್ಯ ಸಚಿವಾಲಯ, ಡಬ್ಲ್ಯೂಹೆಚ್‌ಒ, ಸರ್ಕಾರ ನೀಡಿದ ಮಾಹಿತಿ ಮೇರೆಗೆ ರಾಜ್ಯ ಹಾಗೂ ಜಿಲ್ಲೆಗಳನುಸಾರ ಕೊರೊನಾ ಸೋಂಕಿತರ ಪ್ರಮಾಣ ದರವನ್ನು ಪತ್ತೆ ಹಚ್ಚಬಹುದಾಗಿದೆ.  ಪ್ರಕ್ರಿತಿ ಎಂದರೆ ಪ್ರಿಡಿಕ್ಷನ್ ಅಂಡ್ ಅಸೆಸ್‌ಮೆಂಟ್ ಆಫ್ ಕೊರೊನಾ ಇನ್ಫೇಕ್ಷನ್ಸ್ ಅಂಡ್ […]

Advertisement

Wordpress Social Share Plugin powered by Ultimatelysocial