ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು

ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಹಿಂದಿರುಗಿದ್ದ ವ್ಯಕ್ತಿಯೊಬ್ಬ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕಟ್ಟಡದ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಹೃದಯಾಘಾತ ಸಂಭಸಿದ್ದು , ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ಕೋವಿಡ್-19 ಸೋಂಕು ಶಂಕೆ ಮೇರೆಗೆ ಈ ಹಿಂದೆ ಕಳುಹಿಸಿದ್ದ ವರದಿ ನೆಗೆಟಿವ್ ಎಂದು ಬಂದಿತ್ತು. ಆದರೂ ಮೃತಪಟ್ಟ ನಂತರವೂ ಮತ್ತೊಮ್ಮೆ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ತಿಳಿಸಿದ್ದಾರೆ

 

 

Please follow and like us:

Leave a Reply

Your email address will not be published. Required fields are marked *

Next Post

   18 ಜೂಜುಕೋರರ ಬಂಧನ

Fri May 29 , 2020
ಲಾಕ್‍ಡೌನ್ ನಿಯಮವನ್ನು ಉಲ್ಲಂಘಿಸಿ ಸ್ನೇಹಿತರು ಹಾಗೂ ಸ್ಥಳೀಯರನ್ನು ಕರೆಸಿಕೊಂಡು ಮನೆಯನ್ನೇ ಜೂಜಾಟ ಅಡ್ಡವನ್ನಾಗಿ ಮಾಡಿಕೊಂಡಿದ್ದರು, ಇದರ ಬಗ್ಗೆ ಮಾಹಿತಿ ಸಿಕ್ಕಿದ ಮೇರೆಗೆ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶೆಟ್ಟಿಹಳ್ಳಿ ಪಾರ್ಕ್ ರಸ್ತೆಯ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದ 18  ಜೂಜುಕೋರರನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ, ಮತ್ತು ಬಂಧಿತರಿಂದ 2,74,800 ರೂ. ನಗದು, ಇಸ್ಪೀಟ್ […]

Advertisement

Wordpress Social Share Plugin powered by Ultimatelysocial