ಕ್ಷೌರಿಕ ಹಾಗೂ ದಂತ ವೈದ್ಯ ವೃತ್ತಿಗೆ ಅವಕಾಶ ನೀಡಿ

ಬೆಂಗಳೂರು: ಕರೋನಾ ಬಿಕ್ಕಟ್ಟಿನ ಹಿನ್ನೆಲೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕ್ಷೌರಿಕ ಸಮುದಾಯ ಹಾಗೂ ದಂತ ವೈದ್ಯ ಸಮುದಾಯದವರು ಸುಗಮ ಜೀವನ ನಡೆಸಲು ಅನುವಾಗುವಂತೆ ಅವರು ವೃತ್ತಿ ಆರಂಭಿಸಲು ಅವಕಾಶ ನೀಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸುರೇಶ್ ಕುಮಾರ್, ಈ ವೃತ್ತಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ನಿರ್ದೇಶನ ನೀಡುವ ಮೂಲಕ ವೃತ್ತಿ ಪುನರಾರಂಭಿಸಲು ಅನುಮತಿ ನೀಡಬೇಕೆಂದು ಸಚಿವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮುತ್ತಪ್ಪ ರೈ ಸ್ಥಿತಿ ಗಂಭೀರ

Thu Apr 30 , 2020
ತೀವ್ರ ಅನಾರೋಗ್ಯ ಹಿನ್ನೆಲೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.ಎರಡು ವರ್ಷದಿಂದ ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ವಿಷಮಗೊಂಡಿದ್ದು, ಅವರನ್ನು ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಜಯ ಕರ್ನಾಟಕ ಸಂಘಟನೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮುತ್ತಪ್ಪ ರೈ ಅವರಿಗೆ 2018ರಲ್ಲಿ ಕ್ಯಾನ್ಸರ್ ರೋಗ […]

Advertisement

Wordpress Social Share Plugin powered by Ultimatelysocial