ಲಾಕ್ಡೌನ್ ಹಿನ್ನಲೆ ಕೆಲವು ಉದ್ಯಮಗಳು ಸ್ಥಗೀತಗೊಂಡಿದ್ದು, ಲಾಕ್ಡೌನ್ ಸಡಿಲಿಕೆ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ, ಕೆಂಪು ವಲಯದಲ್ಲಿರುವ ನಿರ್ಬಂಧಿತ ಪ್ರದೇಶ ಬಿಟ್ಟು ಉಳಿದ ಕಡೆಗಳಲ್ಲಿ ಗಾರ್ಮೆಂಟ್ಸ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಅಧಿಕೃತವಾಗಿ ಆಮದು ರಫ್ತು ಕೋಡ್ ಹೊಂದಿರುವ ಮತ್ತು ಉಡುಪು ರಫ್ತು ಉತ್ತೇಜನ ಮಂಡಳಿಯಲ್ಲಿ ನೊಂದಣಿಯಾಗಿರುವ ಘಟಕಗಳನ್ನು ಕಾರ್ಯಾರಂಭಿಸಬಹುದು.
Please follow and like us:
Sun May 10 , 2020
ಕೊರೊನಾ ಸೋಂಕು ಹರಡುವ ಭೀತಿ ಇರುವುದರಿಂದ ಸದ್ಯ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಆದರೆ, ಉಳಿದ ತಾಂತ್ರಿಕ ಕೆಲಸಗಳನ್ನು ಮಾಡಿಕೊಳ್ಳಬಹುದು’ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ಚಿತ್ರೀಕರಣಕ್ಕೆ ಅವಕಾಶ ನೀಡಿದರೆ ಕೊರೊನಾ ಸೋಂಕು ನಿಯಂತ್ರಣ ನಿಯಮ ಪಾಲನೆ ಕಷ್ಟವಾಗಬಹುದು. ಆದರೆ, ಡಬ್ಬಿಂಗ್, ಎಡಿಟಿಂಗ್, ಗ್ರಾಫಿಕ್ಸ್, ರಿರೆಕಾರ್ಡಿಂಗ್ನಂತಹ ಚಟುವಟಿಕೆಯನ್ನು ನಡೆಸಬಹುದು. ಈ ವೇಳೆಯೂ, ಸರ್ಕಾರದ ಆದೇಶ ಮತ್ತು ನಿಯಮ ಪಾಲಿಸಬೇಕು’ ಎಂದು ಹೇಳಿದ್ದಾರೆ. ವರದಿ:ಪೊಲಿಟಿಕಲ್ ಬ್ಯೂರೋ […]