ಚಾಕುವಿನಿಂದ ಇರಿದು ಯುವಕನ ಕೊಲೆ

ಬೆಟ್ಟದಹಳ್ಳಿ ನಿವಾಸಿ ಶೋಹೆಬ್(26) ನನ್ನು ಸಾಯಿನಗರದಲ್ಲಿರುವ ಸಂಭ್ರಮ ಕಾಲೇಜು ಸಮೀಪದ ಖಾಲಿ ನಿವೇಶನಕ್ಕೆ ಎಳೆದೊಯ್ದು ದುಷ್ಕರ್ಮಿಗಳು ಮರಗೆಲಸ ಮಾಡುವ ಯುವಕನಿಗೆ ಚಾಕುವಿನಿಂದ ಹೊಟ್ಟೆ, ಎದೆ ಮತ್ತಿತರ ಭಾಗಗಳಿಗೆ ಇರಿದು ದುರಂತವಾಗಿ ಕೊಲೆ ಮಾಡಿ ಪರಾರಿಯಾಗಿರುವ ಬೆಳಕಿಗೆ ಬಂದಿದೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ದೂರು ನೀಡಿದರು. ನಂತರ ಸ್ಥಳಕ್ಕೆ ಬಂದ ವಿದ್ಯಾರಣ್ಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಶೋಹೆಬ್ ಕೊಲೆಗೆ ನಿಖರವಾದ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಒಲೆಗಾರರನ್ನು ಪತ್ತೆಹಚ್ಚುವ ಕಾರ್ಯವನ್ನು ಕೈಗೊಂಡಿದ್ದಾರೆ.

 

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

  ವಸತಿ ಯೋಜನೆಗೆ ಸರ್ಕಾರದಿಂದ ಅನುದಾನ

Mon Jun 1 , 2020
ರಾಜ್ಯದಲ್ಲಿ ಪ್ರಗತಿಯಲ್ಲಿರುವ ೯.೭೪ ಲಕ್ಷ ಮನೆಗಳನ್ನು ಪರ‍್ಣಗೊಳಿಸಲು ಒಟ್ಟು ೧೦,೧೯೪ ಕೋಟಿ ರೂಪಾಯಿಗಳ ಅನುದಾನದ ಮಂಜೂರಾತಿ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಯಡಿಯೂರಪ್ಪ, ನಕಲಿ ದಾಖಲೆಗಳನ್ನು ನೀಡಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆ ಹಚ್ಚಿ ಸರಕಾರಕ್ಕೆ ೮,೦೦೦ ಕೋಟಿ ರೂ.ಗಳನ್ನು ಉಳಿತಾಯ ಮಾಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ವಸತಿ ಯೋಜನೆಗಳ ಪಾರರ‍್ಶಕ […]

Advertisement

Wordpress Social Share Plugin powered by Ultimatelysocial