ಜನಸ್ಪಂದನಾ ಸೇವಾ ಟ್ರಸ್ಟ್ ವತಿಯಿಂದ ಆಹಾರ ವಿತರಣೆ

ಬೆಂಗಳೂರು:ಕೊರೊನಾ‌ ಹಿನ್ನಲೆಯಲ್ಲಿ ಗರ್ಭಿಣಿಯರನ್ನು ಪೌಷ್ಟಿಕ ಆಹಾರ ನೀಡಿ ಬೆಂಗಳೂರಿನಲ್ಲಿ ಗೌರವಿಸಿ ಸನ್ಮಾನ ಮಾಡಲಾಗಿದೆ. ಜನಸ್ಪಂದನಾ ಸೇವಾ ಟ್ರಸ್ಟ್ ಲಾಕ್ ಡೌನ್ ನಡುವೆಯು ತಾಯಂದಿರ ದಿನಾಚರಣೆ ಆಚರಿಸಿದ್ರು..ನಗರದ ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಗರ್ಭಿಣಿಯರನ್ನು ಕೂರಿಸಿ, ಪೌಷ್ಟಿಕ ಆಹಾರ ಕೊಟ್ಟು ಗೌರವ ನೀಡಲಾಯ್ತು. ಮಹಿಳಾ ಸಂಘಟನೆಗಳಿಗೆ ೨೫೦೦ ರೂಪಾಯಿ ಮೌಲ್ಯದ ಕೂಪನ್ ಹಾಗೂ ಸ್ಥಳೀಯ ಎಲ್ಲಾ ಮನೆಗಳಿಗೂ ಗುಣಮಟ್ಟದ ದಿನಸಿಯನ್ನು ಜನಸ್ಪಂದನಾ ಸೇವಾ ಟ್ರಸ್ಟ್ ಅಧ್ಯಕ್ಷ ಆರ್ಯ ನವೀನ್ ನೇತೃತ್ವದ ಯುವಕರ ತಂಡದಿಂದ ವಿತರಣೆ ಮಾಡಿದ್ರು..

Please follow and like us:

Leave a Reply

Your email address will not be published. Required fields are marked *

Next Post

  ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ಲಭ್ಯ

Fri May 22 , 2020
ಕೊರೊನಾ ಹಿನ್ನಲೆ ಲಾಕ್‌ ಡೌನ್‌ ಸಂಕಷ್ಟದಿಂದ ಬೆಳೆದ ಬೆಳೆ ಮಾರಾಟ ಮಾಡಲಾಗದೆ ಕಂಗೆಟ್ಟಿದ್ದ ರೈತರಿಗೆ ರಾಜ್ಯ ರ‍್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.  ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷ ರೂ. ಗಳವರೆಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡಲು ಆದೇಶ ನೀಡಿದ್ದು, ಅದಕ್ಕೂ ಮೇಲ್ಪಟ್ಟ ಸಾಲ ಪಡೆದುಕೊಂಡವರಿಗೆ ಸಾಮಾನ್ಯ ಬಡ್ಡಿ ದರ ನಿಗಧಿಸಲಾಗುತ್ತದೆ. ಪ್ರಸ್ತುತ ಸಾಲವನ್ನು ರೈತರು ಸಹಕಾರಿ ಸಂಸ್ಥೆಗಳ ಮೂಲಕ ಪಡೆದುಕೊಳ್ಳಬಹುದೆಂದು ರಾಜ್ಯ ರ‍್ಕಾರ ಆದೇಶ ಹೊರಡಿಸಿದ್ದು, ರ‍್ಕಾರದ […]

Advertisement

Wordpress Social Share Plugin powered by Ultimatelysocial