ದೇಶದಲ್ಲಿ ಕೊರೊನಾ ಅಟ್ಟಹಾಸ

ದೇಶದಲ್ಲಿ ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಹೊಸದಾಗಿ 9887 ಪ್ರಕರಣಗಳು ದಾಖಲಾಗಿದೆ ಹಾಗೂ 294 ಮೊದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 2,36.657 ಕ್ಕೆ ಏರಿಕೆಯಾಗಿದೆ.ಇಲ್ಲಿಯವರೆಗೂ 1,14,073 ಸೋಂಕಿತರು ಮಾತ್ರ ಗುಣಮುಖರಾಗಿದ್ದಾರೆ.ಇನ್ನೂ ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ.ದೇಶದಲ್ಲಿ ಕೊರೊನಾ ಸೋಂಕಿಗೆ ಒಟ್ಟು 6,642 ಜನರು ಮೃತಪಟ್ಟಿದ್ದಾರೆ.

 

 

 

 

Please follow and like us:

Leave a Reply

Your email address will not be published. Required fields are marked *

Next Post

ಅಂಫಾನ್ ಅಬ್ಬರ/ಇದರಿಂದ ಆದ ನಷ್ಟಗಳೇನು?

Sun Jun 7 , 2020
ಅಂಫಾನ್ ಚಂಡಮಾರುತದಿAದ ಪಶ್ಚಿಮ ಬಂಗಾಳಕ್ಕೆ ಸುಮಾರು ೧ ಕೋಟಿ ನಷ್ಟವಾಗಿದೆ ಎಂದು ಕೇಂದ್ರ ರ‍್ಕಾರಕ್ಕೆ ಪಶ್ಚಿಮ ಬಂಗಾಳದ ರ‍್ಕಾರ ಮಾಹಿತಿ ನೀಡಿದೆ. ಅಂಫಾನ್ ಚಂಡಮಾರುತದಿಂದಾಗಿ ಒಟ್ಟು ೧,೦೨,೪೨೨ ಕೋಟಿ ರೂ. ನಷ್ಟವಾಗಿದೆ. ಮನೆಗಳಿಗೆ ಆದ ಹಾನಿಯಾಗಿ ೨೮.೫೬ ಕೋಟಿ ರೂ. ನಷ್ಟ ಸಂಭವಿಸಿದೆ. ಕೃಷಿ ಕ್ಷೇತ್ರಕ್ಕೆ ೧೫,೮೬೦ ಕೋಟಿ ರೂ. ನಷ್ಟ ಉಂಟಾಗಿದೆ, ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳೂ ಸೇರಿದಂತೆ ಕೈಗಾರಿಕಾ ವಲಯಕ್ಕೆ ೨೬,೭೯೦ ಕೋಟಿ ರೂ. ನಷ್ಟವಾಗಿದೆ, […]

Advertisement

Wordpress Social Share Plugin powered by Ultimatelysocial