ಪರಿಚ್ಛೇಧ-೧೦ರ ತಿದ್ದುಪಡಿಗೆ ಚರ್ಚೆ

ಸಂವಿಧಾನದ ಪರಿಚ್ಛೇದ ೧೦ಕ್ಕೆ ತಿದ್ದುಪಡಿ ತರುವ ವಿಚಾರವಾಗಿ ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ವಿಶೇಷ ಚರ್ಚಾ ಸಭೆ ನಡೆಯಲಿದೆ. ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರು ಸೇರಿ ೨೫ಗಣ್ಯರೊಂದಿಗೆ ಸಂವಿದಾನದ ಶೆಡ್ಯೂಲ್-೧೦ಗೆ ತಿದ್ದುಪಡಿ ತರುವ ಬಗ್ಗೆ ಸ್ಪೀಕರ್ ಕಾಗೇರಿ ಚರ್ಚೆ ನಡೆಸ್ತಿದಾರೆ. ಸಭೆಯಲ್ಲಿ ಸಿ.ಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಸಿಎಂ ಕಾರಜೋಳ, ಜಗದೀಶ್ ಶೆಟ್ಟರ್, ಸಿ.ಟಿ ರವಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಜೂ.೧ಕ್ಕೆ ಮೇಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಾ

Thu May 28 , 2020
ಲಾಕ್‌ಡೌನ್‌ನಿಂದ ಇಷ್ಟು ದಿನ ಎಲ್ಲ ಉದ್ಯಮಗಳು ಸ್ಥಗೀತಗೊಂಡಿದ್ದು, ಮೇ ೩೧ರನಂತರ ಅಂತ್ಯವಾಗಲಿದ್ದು, ಜೂ. ೧ರಿಂದ ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರುವ ಸಾಧ್ಯತೆಗಳಿವೆ.  ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದು, ಮೆಟ್ರೋ ಸಂಚಾರಕ್ಕೆ ಇನ್ನು ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಜೂ. ೧ರಿಂದ ಈ ಸೇವೆಗೆ ಚಾಲನೆ ಸಿಗುವ ಸಂಭವವಿದ್ದು, ಅದಕ್ಕಾಗಿ ಬಿಎಂ ಆರ್‌ಸಿಎಲ್ ಸಿದ್ಧತೆ ಮಾಡಿಕೊಳ್ತಿದೆ. Please follow and like us:

Advertisement

Wordpress Social Share Plugin powered by Ultimatelysocial