ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಅನುದಾನ: ಡಿಸಿಎಂ

ಸಾಮಾಜಿಕ ಭದ್ರತಾ ಯೋಜನೆಯಡಿ ೨೫ ಲಕ್ಷ ಫಲಾನುಭವಿಗಳಿಗೆ ೧೮ ಲಕ್ಷ ರ‍್ಚು ಮಾಡಲಾಗಿದೆ ಎಂದು ಡಿಸಿಎಂ ಗೋವಿಂದ್ ಕಾರಜೋಳ ತಿಳಿಸಿದ್ದಾರೆ.  ಇಂದು ವಿಧಾನಸೌದದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗೆ ೧೯ ಸಾವಿರ ಕೋಟಿ, ಪರಿಶಿಷ್ಟ ಪಂಗಡಕ್ಕೆ ೮ ಸಾವಿರ ಕೋಟಿ ಅನುದಾನ ನೀಡಲಾಗಿದೆ. ಕಳೆದ ರ‍್ಷ ೨೭೫೫೯ ಕೋಡಿ ಹಂಚಿಕೆಯಾಗಿದ್ದು, ೯೨ ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ೨೭ ಲಕ್ಷ ಮಕ್ಕಳಿಗೆ ಸಮವಸ್ತ್ರ, ಭೋಜನಕ್ಕೆ ಅನುದಾನ ನೀಡಲಾಗಿದೆ. ಕೃಷಿ, ಪಶುಸಂಗೋಪನಾ ಇಲಾಖೆಯಲ್ಲಿ ಪರಿಶಿಷ್ಟರಿಗೆ ಕಲ್ಯಾಣ ಕರ‍್ಯಕ್ರಮ. ಈ ರ‍್ಷವೂ ಪರಿಶಿಷ್ಟರಿಗೆ ಕಲ್ಯಾಣಕ್ಕೆ ಹೆಚ್ಚಿನ ಆಧ್ಯತೆ. ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕೆ ಒತ್ತು. ವಸತಿ ಶಾಲೆಗಳಲ್ಲಿ ೪೨ ಸಾವಿರ ಜನರಿಗೆ ಕ್ವಾರಂಟೈನ್ ಮಾಡಲಾಗಿದ್ದು, ಊಟ,ವಸತಿಯನ್ನು ಅವರಿಗೆ ನೀಡಿದ್ದೇವೆ. ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲೇ ಇದನೆಲ್ಲಾ ಒದಗಿಸಿದ್ದೇವೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

    ಅಕ್ಟೋಬರ್ನಲ್ಲಿ ಐ ಪಿ ಎಲ್ ನಡೆಸಿ ಎಂದ ಪ್ಯಾಟ್ ಕಮಿನ್ಸ್

Thu May 28 , 2020
ಕೋವಿಡ್-19 ವೈರಸ್ ಹಿನ್ನೆಲೆ ಈಗಾಗಲೇ ನಡೆಯಬೇಕಿದ್ದ ಐಪಿಎಲ್ ಕೂಟ ಮುಂದೂಡಿಕೆಯಾಗಿದೆ. ಮುಂದಿನ ಅಕ್ಟೋಬರ್ ತಿಂಳಲ್ಲಿನಲ್ಲಿ ಆಸೀಸ್ ನೆಲದಲ್ಲಿ ಟಿ20 ವಿಶ್ವಕಪ್ ಕೂಡಾ ನಡೆಯಲಿದೆ, ಟಿ20 ವಿಶ್ವಕಪ್ ಕೂಟ ನಡೆಸುವ ಬಗ್ಗೆ ಇಂದು ಐಸಿಸಿ ಸಭೆಯಲ್ಲಿ ಚರ್ಚೆಯಾಗಲಿದೆ. ಒಂದು ವೇಳೆ ಟಿ20 ವಿಶ್ವಕಪ್ ನಡೆಯದೇ ಇದ್ದ ಆ ಸಮಯದಲಲ್ಲಿ ಐಪಿಎಲ್ ನಡೆಸಬೇಕು ಎಂದು ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮಿನ್ಸ್ ತಿಳಿಸಿದ್ದಾರೆ. ಹಾಗೇ ಟಿ20 ದಿಗ್ಗಜರೇ ಕೂಡುವ ಕೂಟವನ್ನು ಲಕ್ಷಾಂತರ ಜನರು ನೋಡುತ್ತಾರೆ. […]

Advertisement

Wordpress Social Share Plugin powered by Ultimatelysocial