ಪಾದರಾಯನಪುರದಿಂದ ಇಡೀ ಬೆಂಗಳೂರಿಗೆ ವ್ಯಾಪಿಸುತ್ತಾ ಕೊರೊನಾ

ಬೆಂಗಳೂರು: ಪಾದರಾಯನಪುರದಲ್ಲಿ ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ. ನಿನ್ನೆ ನಾಲ್ಕು ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇಂದು ಮತ್ತೆ ಮೂರು ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ ಇಂದರಿAದ ಜನರಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಬ್ಬ ಗರ್ಭಿಣಿಗೂ ಕೊರೊನಾ ಸೋಂಕು ತಗುಲಿದೆ. ಇದರಿಂದ ಗರ್ಭೀಣಿಯರು ಕೊರೊನಾದಿಂದ ನರಳಾಡುತ್ತಿದ್ದಾರೆ. ಪಾದರಾಯನಪುರಕ್ಕೆ ಸಂಪೂರ್ಣ ನಿರ್ಬಂಧಿಸಲಾಗಿದೆ. ಇಲ್ಲಿ ಬಿಬಿಎಂಪಿ, ವೈದ್ಯೆ ಸಿಬ್ಬಂದಿಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ. ಸಾರ್ವಜನಿಕರಿಗೆ, ಮಾದ್ಯಮ ಪ್ರತಿನಿಧಿಗಳಿಗೆ ನಿರ್ಬಂಧಿಸಲಾಗಿದೆ. ಬಿಬಿಎಂಪಿ, ವ್ಯೆದ್ಯ ಸಿಬ್ಬಂದಿಗಳು, ಪೋಲಿಸರು ಕಡ್ಡಾಯವಾಗಿ ಪಿಪಿಇ ಕಿಟ್ ತೆಗೆದುಕೊಂಡೆ ತೆರಳಬೇಕು.

Please follow and like us:

Leave a Reply

Your email address will not be published. Required fields are marked *

Next Post

ರೌಡಿಶೀಟರ್‌ ಅಶೋಕ್‌ ಫಿನಿಶ್…!

Sat May 9 , 2020
ಕಳೆದ 47 ದಿನಗಳಿಂದ ಶಾಂತವಾಗಿದ್ದ ಸಿಲಿಕಾನ್ ಸಿಟಿ ಕ್ರೈಂ ಲೋಕ ಲಾಕ್‌ಡೌನ್ ಅನ್ನು ಸಡಿಲಿಸಿ ಮದ್ಯ ಮಾರಾಟಕ್ಕೆ ಅವಕಾಶ ನೀಡುತ್ತಿದ್ದಂತೆ ಮತ್ತೆ ಕ್ರಿಯಾಶೀಲವಾಗಿದೆ. ನಿನ್ನೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ರೌಡಿಶೀಟರ್‌ ಅಶೋಕ್‌ ಅಲಿಯಾಸ್ ದಡಿಯಾ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬ್ಯಾಟರಾಯನಪುರ ರೌಡಿಶೀಟರ್‌ ಅಶೋಕ್‌ ನಿನ್ನೆ ಕುಡಿದ ಅಮಲಿನಲ್ಲಿದ್ದಾಗ ದಾಳಿ ಮಾಡಿದ್ದ ಕೆಲವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿಯೇ ಈ ಕೊಲೆ ನಡೆದಿರಬಹುದು ಎನ್ನಲಾಗುತ್ತಿದೆ. […]

Advertisement

Wordpress Social Share Plugin powered by Ultimatelysocial