ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು

ರ‍್ನಾಟಕದ ಬೆಂಗಳೂರು ನಗರದ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಚಾಮರಾಜಪೇಟೆಯ ಲಾಕ್ ಡೌನ್ ವೇಳೆಯಲ್ಲಿ ಕರ‍್ಯ ನರ‍್ವಹಿಸುತ್ತಿದ್ದರು. ಪೊಲೀಸ್ ಸಿಂಬ್ಬದಿ ಒಬ್ಬರು ಬೆಳಗಾವಿ ಪ್ರಯಾಣ ಮಾಡಿದ್ದು ಇವರಿಗೆ ಸೋಂಕು ತಗುಲಿದೆ. ಮತ್ತು ಪಾದರಾಯನಪುರ ವರ‍್ಡ್ನಲ್ಲಿ ಕರ‍್ಯ ನರ‍್ವಹಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್‌ಗೆ ಸೋಂಕು ತಗುಲಿದೆ. ನಗರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸರದಿಯ ಆಧಾರದ ಮೇಲೆ ಪರೀಕ್ಷೆ ನಡೆಯುತ್ತಿರುವ ವೇಳೆಯಲ್ಲಿ ಸೋಂಕು ತಗುಲಿರುವುದು ತಿಳಿದು ಬಂದಿದೆ.ಸೊಂಕಿತರ ಸರ‍್ಪಕದಲ್ಲಿದ ಜನರಿಗೆ ಕ್ವಾರಂಟೈನ್ ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಮಳೆಯಿಂದಾಗಿ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು

Tue Jun 2 , 2020
ರಾಜ್ಯದಲ್ಲಿ ಕೊರೊನಾ ಭೀಕಾರತೆಯಿಂದಾಗಿ ಜನರು ಆತಂಕದಲ್ಲಿ ಇದ್ದಾರೆ.ಆದರೆ ರಾಜ್ಯದ ಹಲವು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ ಬಾಗಲಕೋಟೆ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಗಾಳಿ ಸಹಿತ ಮಳೆಯಾಗಿತ್ತು, ಇದರಿಂದ ರೈತರ ಭಾರೀ ಆಸ್ತಿಪಾಸ್ತಿಗಳಿಗೆ ತೊಂದರೆಯಾಗಿದೆ. ಬದಾಮಿ ಹೊರವಲಯದ ರೈತರ ಹೊಲದಲ್ಲಿ ೮೦ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿಬಿದ್ದಿವೆ. ಬಸವರಾಜ ,ಹನುಮಂತ, ರಾಮಪ್ಪ, ಗ್ಯಾನಪ್ಪ, ಮಾಗುಂಡಪ್ಪ, ಎಂಬವರ ಮನೆಗಳ ಮೇಲ್ಚಾವಣಿಗೆ ಹೊದಿಸಲಾಗಿದ್ದ ಕಬ್ಬಿಣದ ಶೀಟ್ಗಳು ಗಾಳಿಯ ರಭಸಕ್ಕೆ ಹಾರಿ ಹೋಗಿವೆ. ಮತ್ತೊಂದೆಡೆ ಅಪಾರ […]

Advertisement

Wordpress Social Share Plugin powered by Ultimatelysocial