ಬೀದರ್ ಜಿಲ್ಲಾಧಿಕಾರಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾವಣೆ

ಬೀದರ್:  ಬೀದರ್​​​ ಜಿಲ್ಲಾಧಿಕಾರಿ ಡಾ‌. ಹೆಚ್.ಆರ್.ಮಹಾದೇವ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆಡಳಿತ ವಿಭಾಗದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಹೊರಡಿಸಿದ ಆದೇಶದಲ್ಲಿ ಜಿಲ್ಲಾಧಿಕಾರಿ ಡಾ‌. ಹೆಚ್.ಆರ್.ಮಹದೇವ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ​​​​ಬೀದರ್​​ಗೆ ರಾಮಚಂದ್ರನ್ ಆರ್. ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇವರು ಈ ಹಿಂದೆ ರಾಷ್ಟ್ರೀಯ ಆರೋಗ್ಯ ನಿರ್ದೇಶನಾಲಯ ಬೆಂಗಳೂರಿನ ಯೋಜನಾ ನಿರ್ದೇಶಕರಾಗಿದ್ದರು.

 

Please follow and like us:

Leave a Reply

Your email address will not be published. Required fields are marked *

Next Post

ಮಕ್ಕಳಿಗೆ ಪರಿಸರ ಕಾಳಜಿ ಪಾಠ

Thu Jun 4 , 2020
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಮಕ್ಕಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ.  ಮೈಸೂರು ತಾಲೂಕಿನ ಹುಯಿಲಾಳು ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಪರಿಸರ ಉಳಿವಿಕೆ ಹಾಗೂ ಅದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.  ತಾಲೂಕು ಪಂಚಾಯಿತಿ ವತಿಯಿಂದ ನೂರಾರು ಮಕ್ಕಳಿಗೆ ಉಪಯುಕ್ತ ಕರವಾದ  ವಿವಿಧ ಮಾದರಿಯ ಗಿಡ ಹಾಗೂ ಸ್ಯಾನಿಟೈಸರ್ , ಮಾಸ್ಕ್ ಗಳನ್ನು ವಿತರಿಸಲಾಯಿತು ಎಂದು ಗ್ರಾಮ ಪಂಚಾಯತಿ […]

Advertisement

Wordpress Social Share Plugin powered by Ultimatelysocial