ಮಂಗಳೂರಿನ ಮೇಲ್ಸೇತುವೆಗೆ ವೀರ್ ಸಾವರ್ಕರ್  ಬ್ಯಾನರ್

ಬೆಂಗಳೂರಿನ ಯಲಹಂಕ ಪ್ಲೈಓವರ್​ಗೆ, ವೀರ್​ ಸಾವರ್ಕರ್ ಹೆಸರಿಡುವ ವಿಚಾರದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಯಾರೋ ಅನಾಮಿಕರು ರಾತ್ರಿ ಸಂದರ್ಭದಲ್ಲಿ ಮಂಗಳೂರಿನ ಪಂಪ್‍ವೆಲ್ ಮೇಲ್ಸೇತುವೆಗೆ ವೀರ್ ಸಾವರ್ಕರ್  ಬ್ಯಾನರ್ ಕಟ್ಟಿದ್ದಾರೆ. ಅದರ ಸಮೀಪದಲ್ಲಿ ಭಜರಂಗದಳ ಅಂತ ಬರೆದಿದ್ದಾರೆ.ಪಂಪ್ ವೆಲ್ ಪ್ಲೈಓವರ್​ ಮೇಲೆ ಈ ಪೋಸ್ಟರ್​ ಕಟ್ಟಿರುವುದು ಮತ್ತೊಂದು ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.ಈ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಇದೀಗ ವೈರಲ್ ಆಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ನರೇಗಾ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ

Wed Jun 3 , 2020
ಬೀದರ: ವಿಧಾನಪರಿಷತ್ ಸದಸ್ಯರಾದ ವಿಜಯಸಿಂಗ್   ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಹಾಗೂ ಹೋಕ್ರಾಣಾ ಗ್ರಾಮ ಪಂಚಾಯತ್‌ಗಳಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಿಸಿದರು . ಕೂಲಿ ಕಾರ್ಮಿಕರಿಗೆ ಲಾಕ್‌ಡೌನ್ ನಿಂದ ಆರ್ಥಿಕ ಸಂಕಷ್ಟ ಎದುರಾಗಬಾರದೆಂಬ ಉದ್ದೇಶದಿಂದ ನರೇಗಾ ಯೋಜನೆಯಡಿ ಉದ್ಯೋಗ ಖಾತ್ರಿ ಕೆಲಸ ನಿಡಲಾಗುತ್ತಿದ್ದು, ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಲು  ಸೂಚಿಸಿದರು. ಕೊರೊನಾ ಮಹಾಮಾರಿ ರೋಗ ಹೆಚ್ಚುತ್ತಿರುವುದರಿಂದ ಕೂಲಿ ಕಾರ್ಮಿಕರಿಗೆ ಮಾಸ್ಕ್ ಗಳನ್ನು ವಿತರಿಸಲಾಯಿತು. ಸಾಮಾಜಿಕ ಅಂತರವನ್ನು […]

Advertisement

Wordpress Social Share Plugin powered by Ultimatelysocial