ಮತ್ತೆ ಕೂಲಿಕಾರ್ಮಿಕರಿಗೆ ನೆರವಾದ ಸೋನು ಸೂದ್  

ಲಾಕ್ ಡೌನ್ ನಿಂದ ತವರಿಗೆ ತೆರಳಲು ಕಷ್ಟಪಡುತ್ತಿರುವ ಕೂಲಿ ಕಾರ್ಮಿಕರಿಗೆ ಮತ್ತೆ ನೆರವಾದ ನಟ ಸೋನು ಸೂದ್. ಕೇರಳದಿಂದ ಒಡಿಶಾಗೆ 167 ಕಾರ್ಮಿಕರನ್ನು ಕಳಿಸಲು ವಿಶೇಷ ವಿಮಾನದ ವ್ಯವಸ್ಥೆ ಮಾಡಿದ್ದರು. ಇದೀಗ ಮತ್ತೊಮ್ಮೆ ಮುಂಬೈನಿಂದ ಉತ್ತರಾಖಂಡ್ ನ ಡೆಹ್ರಾಡೂನ್ ಗೆ 173 ವಲಸೆ ಕಾರ್ಮಿಕರನ್ನು ಕಳಿಸಲು ಏರ್ ಏಷ್ಯಾ ವಿಮಾನ ಬುಕ್ ಮಾಡುವ ಮೂಲಕ ತಮ್ಮ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದಾರೆ. ನಿನ್ನೆ ಮಧ್ಯಾಹ್ನ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಏಷ್ಯಾವಿಮಾನ ಹೊರಟು 4.41 ಕ್ಕೆ ಡೆಹ್ರಾಡೂನ್ ನ ಜಾಲಿ ಗ್ರ್ಯಾಂಡ್ ವಿಮಾನನಿಲ್ದಾಣ ತಲುಪಿತು.

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಗೌರ್ನರ್ ವೇದ್ ಮಾರ್ವ ಇನ್ನಿಲ್ಲ

Sat Jun 6 , 2020
ಮಿಜೋರಾಂ, ಮಣಿಪುರ ಮತ್ತು ಜಾರ್ಖಂಡ್ ರಾಜ್ಯಪಾಲರು ಹಾಗೂ ದೆಹಲಿ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದ ವೇದ್‍ಮಾರ್ವಾ ರವರು ಮನೆಯಲ್ಲಿ ಕಾಲುಜಾರಿ ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮೂರು ವಾರಗಳ ಹಿಂದೆ ಉತ್ತರ ಗೋವಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೋದಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ             […]

Advertisement

Wordpress Social Share Plugin powered by Ultimatelysocial