ಮಳೆ ತಂದ ಅವಾಂತರ

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ರವರು ನಗರದಲ್ಲಿ ಮಳೆಯಿಂದಾಗಿರುವ ಪ್ರವಾಹವನ್ನು ತಡೆಯಲು ನಾವು ಸನ್ನದ್ದರಾಗಿದ್ದೇವೆಂದು ಹೇಳಿದ್ದಾರೆ. ನಗರದಲ್ಲಿ ಮಳೆಯಿಂದಾಗಿರುವ ಅವಾಂತರ ತಪ್ಪಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಬಿಬಿಎಂಪಿ, ರಾಜ್ಯ ನೈರ‍್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಸ್ಕಾಂ, ಪೊಲೀಸ್ ಹಾಗೂ ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳೊಂದಿಗೆ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಇಂದು ಸಭೆ ನಡೆಸಿದರು.

Please follow and like us:

Leave a Reply

Your email address will not be published. Required fields are marked *

Next Post

    ಕರಾವಳಿಯಲ್ಲಿ ವರುಣನ ಅಬ್ಬರ 

Tue Jun 2 , 2020
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವನ್ನು ಸಮರ್ಪಕವಾಗಿ ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ತಂಡ ಜೂ.4 ರಂದು ಜಿಲ್ಲೆಗೆ ಆಗಮಿಸಲಿದೆ. ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು. ಇಂದು ಕರಾವಳಿ ಭಾಗದಲ್ಲಿ 115.6 ಮಿಲೀಮೀಟರ್ ನಿಂದ 204.4 ಮಿಲೀಮೀಟರ್ ನಷ್ಟು ಮಳೆಯಾಗಲಿದೆ, ಇದೇ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಮೀನುಗಾರಿಕೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ […]

Advertisement

Wordpress Social Share Plugin powered by Ultimatelysocial