ಮಹಾರಾಷ್ಟ ರೈಲು ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

ಮಹಾರಾಷ್ಟçದ ಔರಾಂಗಾಬಾದ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ವಲಸೆ ಕಾರ್ಮಿಕರ ಪ್ರಾಣಹಾನಿಯಾಗಿದ್ದು, ತೀವ್ರ ಬೇಸರ ಉಂಟುಮಾಡಿದೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ, ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರೊಂದಿಗೆ ಚರ್ಚಿಸಿ ಕಾರ್ಮಿಕರ ಕುಟುಂಬಕ್ಕೆ ಸಹಾಯ ಒದಗಿಸುವಂತೆ ಟ್ವೀಟ್ ಮೂಲಕ ಸಂತಾಪ ಸೂಚಿಸಿ, ಈ ಕೊರೊನಾ ಸಮಸ್ಯೆಯೊಂದಿಗೆ ಈ ಕಹಿ ಘಟನೆ ನಡೆದಿರುವುದು ಮನಸ್ಸಿಗೆ ತುಂಬಾ ಬೇಸರ ಉಂಟು ಮಾಡಿದೆ. ಜೊತೆಗೆ ಈ ಘಟನೆಯ ಸಂಪೂರ್ಣ ವರದಿಯನ್ನು ವಿಚಾರ ಮಾಡಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಇಂದು ದಿವಂಗತ ನಟ ಕಾಶಿನಾಥ್ 69ನೇ ಜನ್ಮದಿನ, ಗುರುಗಳನ್ನ ನೆನೆದ ಶಿಷ್ಯಂದಿರು..!

Fri May 8 , 2020
ಇಂದು ಕನ್ನಡ ಚಲನಚಿತ್ರದ ದಿವಂಗತ ಹಿರಿಯ ನಟ, ನಿರ್ಮಾಪಕ ಕಾಶೀನಾಥ್ ಅವರ 69ನೇ ಜನ್ಮದಿನ. ಈ ಹಿನ್ನೆಲೆ ಅವರ ಶಿಷ್ಯಂದಿರಾದ ನಟ ಉಪೇಂದ್ರ ಮತ್ತು ನಿರ್ದೇಶಕ ತರುಣ್ ಸುಧೀರ್ ಸೇರಿದಂತೆ ಚಿತ್ರರಂಗದ ಗಣ್ಯರು ಕಾಶಿನಾಥರನ್ನ ಸ್ಮರಿಸಿದ್ದಾರೆ. ಕನ್ನಡದಲ್ಲಿ ಮೇರು ನಟನಾಗಿ, ನಿರ್ದೇಶಕನಾಗಿ ಚಿತ್ರರಂಗದಲ್ಲಿ ಹಲವಾರು ಸಾಧನೆಗಳನ್ನು ಮಾಡಿದ ಅದ್ಭುತ ಪ್ರತಿಭೆ ನಮ್ಮ ಜೊತೆಗಿರದಿದ್ದರೂ ಅವರ ನೆನಪುಗಳು ಅಜರಾಮರ. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆಯನ್ನೆಬ್ಬಿಸಿದ್ದ ಕಾಶಿನಾಥ್ ಅವರು ನಟನೆ, ನಿರ್ದೇಶನ, […]

Advertisement

Wordpress Social Share Plugin powered by Ultimatelysocial