ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ”ಸಾಮಾಜಿಕ ಹೋರಾಟಗಾರ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ. ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಯುವ ನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ಟ್ವೀಟ್ ಮಾಡಿದ್ದಾರೆ.
ಮಹೇಂದ್ರ ಕುಮಾರ್ ಸಾವು ನೋವು ತಂದಿದೆ- ಸಿದ್ದು
Please follow and like us: