ಮಹೇಂದ್ರ ಕುಮಾರ್ ಸಾವು ನೋವು ತಂದಿದೆ- ಸಿದ್ದು

ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ನಿಧನಕ್ಕೆ ಮಾಜಿ ಸಿಎಂ  ಸಿದ್ದರಾಮಯ್ಯ ಟ್ವೀಟ್ ಮೂಲಕ  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ”ಸಾಮಾಜಿಕ ಹೋರಾಟಗಾರ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ. ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಯುವ ನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ಟ್ವೀಟ್ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಎಪಿಎಂಸಿ ವರ್ತಕರ ಸಂಘದಿಂದ ೬.೫೦ ಲಕ್ಷ ರೂ. ಕೊರೊನಾ ನಿಧಿಗೆ

Sat Apr 25 , 2020
ಹುಬ್ಬಳ್ಳಿ: ಕೊರೊನಾ ಲಾಕ್‌ಡೌನ್ ಹಿನ್ನಲೆ ದೇಶದ ಜನತೆ ಸಹಾಯ ಹಸ್ತ ನೀಡುತ್ತಿದ್ದಾರೆ. ವಾಣಿಜ್ಯ ನಗರಿಯ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಹಾರ ಧಾನ್ಯ ವರ್ತಕರ ಸಂಘದಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಕೊರೊನಾ ನಿಧಿಗೆ ೬.೫೦ ಲಕ್ಷ ರೂ. ದೇಣಿಗೆ ಹಣವನ್ನು ಜಗದೀಶ ಶೆಟ್ಟರ್ ಮೂಲಕ ಅರ್ಪಿಸಲಾಯಿತು. ಎಪಿಎಂಸಿಯ ವರ್ತಕರು ಜವಾಬ್ದರಿಯಿಂದ ವರ್ತಿಸಬೇಕು. ರೈತರ ತರಕಾರಿ, ಇತರ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚು ಬೆಲೆಗೆ ಮಾರಾಟ ಮಾಡುವ […]

Advertisement

Wordpress Social Share Plugin powered by Ultimatelysocial