ಮಾಜಿ ಶಾಸಕ ಮುನಿರಾಜು ಎಡವಟ್ಟು

ಬೆಂಗಳೂರು: ಕೊರೊನಾ ವೈರಸ್ ನಿಂದ ಜನರು ತುಂಬಾ ಆತಂಕ ಪಡುವಂತಾಗಿದೆ. ಮದುವೆಗೆ ೫೦ ಜನ ಅಂತ್ಯ ಕ್ರೀಯೆಗೆ ೨೫ ಜನ ಸೇರಬೇಕು ಎಂದು ಆದೇಶ ಹೊರಡಿಸಿದೆ. ಇದರ ಮಧ್ಯೆ ಜನನಾಯಕ ಮಾಜಿ ಶಾಸಕ ಮುನಿರಾಜು ಸಾಮಾಜಿಕ ಅಂತರವನ್ನು ಮರೆತು. ದಾಸರಹಳ್ಳಿ ಯ ಮೆಟ್ರೋ ನಿಲ್ದಾಣದಲ್ಲಿ ಕೊರೊನಾ ವಾರಿಯರ್ಸ್ಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಡಾಕ್ಟರ್ ಗಳು, ಪೋಲಿಸರು, ಟ್ರಾಫಿಕ್ ಪೋಲಿಸರು, ಆಶಾ ಕಾರ್ಯಕರ್ತರರು ಹಾಗೂ ಇನ್ನುಳಿದ ಕೊರೊನಾ ವಾರಿಯರ್ಸ್ಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಲಾಕ್‌ಡೌನ್ ನಿಯಮಗಳು ಉಲ್ಲಂಘನೆಯಾಗಿವೆ. ಸರಿಯಾಗಿ ಮಾಸ್ಕ್ ಹಾಕಿರಲಿಲ್ಲ. ಸಾಮಾಜಿಕ ಅಂತರ ಮೊದಲೇ ಇರಲಿಲ್ಲ. ಇದರಿಂದ ಕೊರೊನಾ ಹಬ್ಬುವ ಭಯ ಜನರಲ್ಲಿ ಇನ್ನೂ ಹೆಚ್ಚಾಗುತ್ತಿದೆ. ಕೊರೊನಾ ವಾರಿಯರ್ಸ್ಗೆ ಒಟ್ಟೂಗೂಡಿಸಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೋಂಡಿರುವುದು ಕೊರೊನಾಕ್ಕೆ ಆಮಂತ್ರಿಸಿದಂತೆ  ಕಾಣುತ್ತಿತ್ತು. ಕೊರೊನಾ ವಾರಿಯರ್ಸ್ಗೆ ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಜವಾಬ್ದಾರಿ..?

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸರ್ಕಾರಕ್ಕೆ ಖರ್ಗೆ ಆಗ್ರಹ

Tue May 26 , 2020
ಬೆಂಗಳೂರು: ಕೊರೊನಾ ಸಂಕಷ್ಟದಿAದ ಜನರನ್ನು ಪಾರು ಮಾಡಲು ಕೇಂದ್ರ ಸರ್ಕಾರ ಘೋಷಿಸಿರುವ ೨೦ ಲಕ್ಷ ಕೋಟಿ ಪರಿಹಾರ ಯಾರಿಗೂ ಪ್ರಯೋಜನಕ್ಕೆ ಬರದಂತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ವಲಸೆ ಕಾರ್ಮಿಕರ ಖಾತೆಗೆ ನೇರವಾಗಿ ಹಣ ಹಾಕುವುದರಿಂದ ಅವರಿಗೆ ಸಹಾಯವಾದಂತಾಗುತ್ತದೆ. ಇದರಿಂದ ವಲಸೆ ಕಾರ್ಮಿಕರು ಅಗತ್ಯ ವಸ್ತುಗಳನ್ನು ಖರೀದಿಸಲು ಸಹಾಯವಾಗುವುದಲ್ಲದೇ ಆರ್ಥಿಕತೆಗೆ ಉತ್ತೇಜನವೂ ದೊರೆಯಲಿದೆ ಎಂದು ಹೇಳಿದ್ದಾರೆ. ವಲಸೆ ಕಾರ್ಮಿಕರ ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಅವರ ಖಾತೆಗೆ ನೇರವಾಗಿ […]

Advertisement

Wordpress Social Share Plugin powered by Ultimatelysocial