ಮಾವು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ

ಮಾವು ತಿಂದರೆ ಕೊರೊನಾ ಬರೋದಿಲ್ಲ, ತನ್ನ ಹೇಳಿಕೆಯನ್ನು ತಪ್ಪಾಗಿ ರ‍್ಥೈಸಲಾಗಿದೆ ಎಂದು ತೋಟಗಾರಿಕಾ ಸಚಿವ ನಾರಾಯಣ ಗೌಡ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ೧೪ ಮಂದಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಕ್ವಾರಂಟೈನ್ ವಿಚಾರವಾಗಿ ಸಚಿವರು ನೀಡಿದ ಹೇಳಿಕೆ ಗೊಂದಲ ಸೃಷ್ಟಿಸಿತ್ತು. ಮಾವಿನ ಹಣ್ಣು ಹಂಚಿ ತಿಂದಿದ್ದವರಿಗೆ ಕೊರೊನಾ ಸೋಂಕು ಹರಡಿರಬಹುದು ಎಂಬ ಹೇಳಿಕೆ ನೀಡಿದ್ದರು. ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.ಬುಧವಾರ ಮಂಡ್ಯದಲ್ಲಿ ನೀಡಿರುವ ಹೇಳಿಕೆಯನ್ನು ತಪ್ಪಾಗಿ ರ‍್ಥೈಸಲಾಗಿದೆ ಎಂದು ವಿವರಣೆ ನೀಡಿದರು.

Please follow and like us:

Leave a Reply

Your email address will not be published. Required fields are marked *

Next Post

ವಿಶೇಷ ವಿನ್ಯಾಸದ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

Thu May 28 , 2020
ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗು ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ. ಗ್ಲೋವ್ ಬಾಕ್ಸ್ ಟೆಸ್ಟಿಂಗ್ ಬೂತ್ ಹೆಸರಿನ ಈ ವಿಶಿಷ್ಟ ವಿನ್ಯಾಸದ ಬೂತ್ಗಳನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇದೊಂದು ವಿಶೇಷ ರೀತಿಯ ಮೊಬೈಲ್ ಸ್ವಾಬ್ ಸ್ವೀಕೃತಿ ಬೂತ್ ಆಗಿದ್ದು ಪರೀಕ್ಷಿಸುವವರಿಗೆ ಹಾಗೂ ಪರೀಕ್ಷೆಗೆ ಒಳಗಾಗುವವರಿಗೆ ಸೋಂಕು ತಗುಲುವ ಯಾವುದೇ […]

Advertisement

Wordpress Social Share Plugin powered by Ultimatelysocial