ಮೇ5ರವರೆಗೆ ಕ್ವಾರಂಟೈನ್ ನಲ್ಲಿರುತ್ತೇನೆ: ಸುಧಾಕರ್

ಬೆಂಗಳೂರು : ನಾನು ಆರೋಗ್ಯವಾಗಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.ಬೆಂಗತಳೂರಿನಲ್ಲಿ ಮಾತನಾಡಿದ ಅವರು,ಸೋಂಕಿತ ಪತ್ರಕರ್ತನೊಂದಿಗೆ ಸಂಪರ್ಕದಲ್ಲಿದ್ದ ಹಿನ್ನಲೆ ಕರ್ನಾಟಕದ ನಾಲ್ವರು ಸಚಿವರನ್ನು ಹೋಂ ಕ್ವಾರಂಟೈನನಲ್ಲಿಡಲಾಗಿದೆ. ಅವರಲ್ಲಿ ವೈದ್ಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೂಡ ಒಬ್ಬರು. ಇದೀಗ ಅವರು ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ನಾನು ಆರೋಗ್ಯವಾಗಿದ್ದೇನೆ . ಸಂಪುಟ ಸಭೆಗೆ ಹೋಗದಿರಲು ನಿರ್ಧಾರ ಮಾಡಿದ್ದೇನೆ. ಮೇ5ರವರೆಗೆ ಕ್ವಾರಂಟೈನ್ ನಲ್ಲಿರುತ್ತೇನೆ. ಇಂದು ಮತ್ತೊಮ್ಮೆ ಆರೋಗ್ಯ ತಪಾಸಣೆ ಮಾಡಿಸುತ್ತೇನೆ. ಕೊರೊನಾ ಬಗ್ಗೆ ಯಾವುದೇ ಆತಂಕಬೇಡ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಅಂತರ್ ರಾಜ್ಯಗಳಿಗೆ ತೆರಳುವ ವಾಹನಗಳಿಗೆ ಅವಕಾಶ :ಮಾಧುಸ್ವಾಮಿ

Thu Apr 30 , 2020
ಅಂತರ್ ರಾಜ್ಯಗಳಿಗೆ ತೆರಳುವ ವಾಹನಗಳಿಗೆ ಇಂದಿನಿಂದ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸಂಪತ್ತಿನ ಕ್ರೂಢೀಕರಣಕ್ಕೆ ಸಂಬಂಧಿಸಿದಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕೈಗಾರಿಕೆಗಳನ್ನು ತೆರೆಯುವ ಸಂಬಂಧ ಅನುಮತಿ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ಸೂಚನೆಯೊಂದು ಬಂದಿದೆ. ಅಂತರ ರಾಜ್ಯಗಳಿಗೆ ವಾಹನಗಳು ತೆರಳಲು ಅವಕಾಶ ಮಾಡಿಕೊಂಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಹೀಗಾಗಿ ರಾಜ್ಯದಿಂದ ಹೊರ ರಾಜ್ಯಗಳಿಗೆ ವಾಹನ ಸವಾರರು ತೆರಳುತ್ತಾರೆ ಎಂದ್ರೇ, […]

Advertisement

Wordpress Social Share Plugin powered by Ultimatelysocial