ಯೋಧರ ಸಮಯ ಪ್ರಜ್ಞೆಯಿಂದ ತಪ್ಪಿದೆ ಭಾರಿ ಅನಾಹುತ

ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಸೇನೆಯ ಭದ್ರತಾ ಸಿಬ್ಬಂದಿ ವಿಫಲಗೊಳಿಸಿದೆ. ನಕಲಿ ನಂಬರ್ ಪ್ಲೇಟ್ ಹೊಂದಿದ ವಾಹನವು ಬೆಳಿಗ್ಗೆ ಚೆಕ್ ಪಾಯಿಂಟ್ ನಲ್ಲಿ ಚಲಿಸುತ್ತಿತ್ತು. ಅವರ ವಾಹನವನ್ನು ಅಡ್ಡಗಟ್ಟಿ ೨೦ ಕೆಜಿ ಸುಧಾರಿತ ಇರುವ ಸ್ಪೋಟಕಗಳನ್ನು ಭಾರತೀಯ ಸೇನೆ ಜಪ್ತಿ ಪಡಿಸಿಕೊಂಡಿದ್ದಾರೆ. ಆದ್ರೆ ಕಾರಿನಲ್ಲಿದ್ದ ಇಬ್ಬರು ಉಗ್ರರು ಪರಾರಿಯಾಗಿದ್ದಾರೆ. ಕಳೆದ ರ‍್ಷ ಫೆಬ್ರವರಿಯಲ್ಲಿ ಸಂಭವಿಸಿದ್ದ ಕಾರು ಬಾಂಬ್​ ಸ್ಫೋಟದತರಹ ಮತ್ತೊಂದು ದಾಳಿ ಮಾಡಲು ಉಗ್ರರು ಸಂಚು ರೂಪ್ಪಿಸಿದ್ದರು. ಆದರೆ ಭಾರತೀಯ ಯೋಧರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕದತ ಮೀಡಿತೆಯ ದಂಡು

Thu May 28 , 2020
ಕೊರೊನಾ ವೈರಸ್ ನ ಮಹಾಮಾರಿ ಹಾವಳಿ ನಡುವೆಯೇ ದೈತ್ಯ ಮಿಡತೆಗಳ ಕಾಟ ಕೋಲಾರಕ್ಕೂ ಕಾಲಿಟ್ಟಿದೆ ಹಾಗೂ ನಾಗ್ಪುರದಲ್ಲಿ ಮಿಡತೆಗಳ ಹಿಂಡು ಇರುವ ಬಗ್ಗೆ ಸರ್ಕಾರದಿಂದಲೇ ಬೀದರ್ ಜಿಲ್ಲಾಡಳಿತಕ್ಕೆ ಮಾಹಿತಿ ಲಭಿಸಿದೆ. ಈ ಭಯಾನಕ ಮಿಡತೆ ದಂಡು ಬೀದರ್ ಜಿಲ್ಲೆಗೂ ಲಗ್ಗೆಯಿಡುವ ಸಾದ್ಯತೆಯಿದೆಯೆಂದು ಜಿಲ್ಲಾಧಿಕಾರಿ ಎಚ್. ಆರ್ ಮಹದೇವ್ ಹೇಳಿದ್ದಾರೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ತಾನ, ಮಹಾರಾಷ್ಟ್ರ ಮತ್ತಿತರ ಉತ್ತರ ಭಾರತದ ರಾಜ್ಯಗಳ ಮೇಲೆ ದಾಳಿ ನಡೆಸಿರುವ ಮಿಡತೆಯ ದಂಡು […]

Advertisement

Wordpress Social Share Plugin powered by Ultimatelysocial