ರಾಜಧಾನಿಯಲ್ಲಿ ವರುಣನ ಆರ್ಭಟ

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ನಗರದ ಹಲವೆಡೆ ಇಂದು ವರುಣನ ಆರ್ಭಟ ಶುರುವಾಗಿದೆ. ಶಾಂತಿನಗರ, ರಾಜಾಜಿನಗರ, ಬಸವೇಶ್ವರನಗರ, ಸುಧಾಮನಗರ, ಚಾಮರಾಜಪೇಟೆ, ರಾಜಾರಾಜೇಶ್ವರಿನಗರ, ಯಲಹಂಕ, ಕತ್ರಿಗುಪ್ಪೆ ಸೇರಿದಂತೆ ಬಹುತೇಕ ಕಡೆ ಬಿರುಗಾಳಿ ಸಹಿತ ಭಾರಿ ಸುರಿಯುತ್ತಿದೆ.  ಮಳೆಗೆ, ಲಾಕ್‌ಡೌನ್ ಹಿನ್ನಲೆ ರಸ್ತೆಗಳಲ್ಲಿ ಹಾಕಿದ್ದ ಬ್ಯಾರಿಕೆಡ್‌ಗಳು ದ್ವಂಸವಾಗಿದ್ದು, ನಗರ ಕತ್ತಲಮಯವಾಗಿದೆ. ಮಳೆಯ ಅಬ್ಬರಕ್ಕೆ ಮರಗಳು ಸಹ ಧರೆಗುರುಳಿದ್ದು, ಸಂಜೆ ಹೊತ್ತಿಗೆ ಇನ್ನು ಜೋರು ಮಳೆಯಾಗುವ ಸಂಭವವಿದೆ.

Please follow and like us:

Leave a Reply

Your email address will not be published. Required fields are marked *

Next Post

ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುತ್ತಿರುವ ಜೀಯೊಮಾರ್ಟ್

Sun May 24 , 2020
ರಿಲಯನ್ಸ್ ಜಿಯೋ ತನ್ನ ಹೊಸ ಇ-ಕಾರ‍್ಸ್ ಪರ‍್ಟಲ್ ಜಿಯೋಮರ‍್ಟ್ ಅನ್ನು ಪ್ರಾರಂಭಿಸಿದೆ ಮತ್ತು ಕರೋನವೈರಸ್ ಕಾಯಿಲೆಯ ಹರಡುವಿಕೆಯನ್ನು ನಿಯಂತ್ರಿಸಲು ರಾಷ್ಟ್ರವ್ಯಾಪಿ ನಾಲ್ಕನೇ ಹಂತದ ಲಾಕ್‌ಡೌನ್‌ನ ಮಧ್ಯೆ ಮೆಟ್ರೋಪಾಲಿಟನ್ ನಗರಗಳಲ್ಲಿ ಆದೇಶಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ತಜ್ಞರ ಪ್ರಕಾರ, ಯುಎಸ್ ಸೋಷಿಯಲ್ ಮೀಡಿಯಾ ಕಂಪನಿಯ ವಾಟ್ಸಾಪ್ ಪ್ಲಾಟ್‌ಫರ‍್ಮ್, ರಿಲಯನ್ಸ್ ಅನ್ನು ಭಾರತದಲ್ಲಿ ಸುಮಾರು ೪೦೦ ಮಿಲಿಯನ್ ಬಳಕೆದಾರರಿಗೆ ತಲುಪಿಸುತ್ತದೆ. ಜಿಯೋಮರ‍್ಟ್ ಈಗ ೨೦೦ ಕ್ಕೂ ಹೆಚ್ಚು ನಗರಗಳಲ್ಲಿ ತಲುಪುತ್ತಿದ್ದು, ಗ್ರಾಹಕರು ಅದರ ಮೇಲೆ […]

Advertisement

Wordpress Social Share Plugin powered by Ultimatelysocial