ರೈತರಿಗೆ ಸಿಗಲಿದೆ ಮತ್ತಷ್ಟು ಲಾಭ

ಕೊರೊನಾ ಲಾಕ್ ಡೌನ್ ಸಮಯದಲ್ಲಿ ರೈತರಿಗೆ ಅನುಕೂಲ ಆಗಲೆಂದು ಕೇಂದ್ರ ರ‍್ಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದ್ದು, ಇದೀಗ ಕಿಸಾನ್ ಸಮ್ಮಾನ್ ಯೋಜನೆಯಡಿ ನೀವು ಕಿಸಾನ್ ಕ್ರೆಡಿಟ್ ಕರ‍್ಡ್ ಕೂಡ ಪಡೆಯಬಹುದು. ರ‍್ಕಾರದಿಂದ ಈ ಕ್ರೆಡಿಟ್ ಕರ‍್ಡ್ ನೀಡಲಾಗುತ್ತದೆ. ಪ್ರಸ್ತುತ ಸುಮಾರು ೭ ಕೋಟಿ ರೈತರು ಕೆಸಿಸಿ ಹೊಂದಿದ್ದಾರೆ. ಇದರ ಜೊತೆಗೆ ಒಬ್ಬ ರೈತ, ಪಿಂಚಣಿ ಯೋಜನೆಯ ಫಲಾನುಭವಿ ಕೂಡ ಆಗಬಹುದಾಗಿದೆ‌, ಅನೇಕ ರೈತರ ಖಾತೆಗೆ ಈ ಯೋಜನೆಯಡಿ ಹಣ ಕೂಡ ಜಮಾ ಆಗಿದೆ. ಇದಲ್ಲದೆ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯಡಿ ಕೂಡಾ ರ‍್ಕಾರ ರೈತರಿಗೆ ಸಹಾಯ ಒದಗಿಸುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಏನೆಂದು  ಹೆಸರಿಡಲಿ ಈ ಪ್ರೀತಿಗೆ …

Sat May 23 , 2020
ಕಾನ್ಪುರ: ಮೊದಲೇ ನಿಗದಿಯಾಗಿದ್ದ ಮದುವೆಯನ್ನು ಲಾಕ್ ಡೌನ್ ನಡುವೆಯೂ ಹೇಗೋ ಮಾಡಿ ಮುಗಿಸಿದ ಹಲವು ಉದಾಹರಣೆಗಳನ್ನು ನೀವು ನೋಡಿದ್ದೀರಿ. ಇದು ಅದಕ್ಕಿಂತ ಸಂಪೂರ್ಣ ಭಿನ್ನ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಕೊರೊನ ಲಾಕ್ ಡೌನ್ ನಿಂದಾಗಿಯೇ ಒಂದು ಪ್ರೇಮ ಪ್ರಕರಣ ದಾಖಲಾಗಿದೆ ಮತ್ತು ಅದು ಮದುವೆಯೊಂದಿಗೆ ಸುಖಾಂತ್ಯ ಕಂಡಿದೆ. ನೀಲಂ ಎಂಬ ಯುವತಿ ತನ್ನ ತಂದೆ ತಾಯಿ ನಿಧನರಾದ ಬಳಿಕ ಅಣ್ಣ ಹಾಗೂ ಅತ್ತಿಗೆ ಜೊತೆ ವಾಸಿಸುತ್ತಿದ್ದಳು. ಆದರೆ ಅಣ್ಣ, ಅತ್ತಿಗೆ […]

Advertisement

Wordpress Social Share Plugin powered by Ultimatelysocial