ರೈಲು ಸಂಚಾರ ಆರಂಭ

ಕೊರೊನಾ ಲಾಕ್‌ಡೌನ್ ಹಿನ್ನಲೆ ಬಸ್, ರೈಲು ಸಂಚಾರವನ್ನ ಸರ್ಕಾರ ರದ್ದುಗೊಳಿಸಿತ್ತು. ಇದೀಗ ಲಾಕ್‌ಡೌನ್ ಸಡಿಲಿಕೆಯಾಗಿದ್ದು, ಮತ್ತೆ ಕೆಲಸಕ್ಕೆ ಮರಳಲು ಪ್ರಯಾಣಿಕರಿಗೆ ರೈಲು, ಬಸ್ ವ್ಯವಸ್ಥೆ ಮಾಡಲಾಗುತ್ತಿದೆ.  ಜೂ. ೧ರಿಂದ ದೇಶಾದ್ಯಂತ್ ರೈಲು ಸಂಚಾರ ಆರಂಭವಾಗಲಿದ್ದು, ಎಲ್ಲಾ ರಾಜ್ಯಗಳಿಂದ ಬೆಂಗಳೂರಿಗೆ ರೈಲು ಬರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.  ಉತ್ತರ ಭಾಗದಿಂದ ರಾಜಧಾನಿಗೆ ಸುಮಾರು೨೫-೩೦ಸಾವಿರ ಜನ ಬರುವ ನಿರೀಕ್ಷೆಯಿದೆ. ಹೀಗಾಗಿ ರೈಲ್ವೆ ಇಲಾಖೆ ರೈಲು ಸಂಚಾರಕ್ಕೆ ಅನುಮತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ವಿಶ್ವಸಂಸ್ಥೆ ಅಧಿಕಾರಿಗಳಿಗೆ ಸುಬ್ರಮಣಿಯನ್ ಲೀಗಲ್ ನೋಟಿಸ್

Thu May 28 , 2020
ವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅದಮಾ ಡಿಯೇಂಗ್ ಅವರಿಗೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕಾನೂನು ನೋಟಿಸ್ ಕಳುಹಿಸಿದ್ದಾರೆ.  ಟ್ವೀಟ್ ಮಾಡಿ ವಿಶ್ವಸಂಸ್ಥೆಯ ಅಂಡರ್- ಸೆಕ್ರೆಟರಿ ಜನರಲ್ ಡಿಯೇಂಗ್‌ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಮ್ನಿ ತನೇಜಾ, ರೋಕ್ಸಾನ್ ಸ್ವಾಮಿ ಮತ್ತು ತಮ್ಮ ಇಬ್ಬರು ಹೆಣ್ಣುಮಕ್ಕಳ ಸಹಾಯದೊಂದಿಗೆ ಇಷ್ಕಾರನ್ ಭಂಡಾರಿ ಅವರು ಈ ನೋಟಿಸ್ ಅನ್ನು ಸಿದ್ಧಪಡಿಸಿದ್ದಾರೆ ಎಂದು ಹೇಳಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial