ಲಾಕ್‌ಡೌನ್ ಸಡಿಲಿಕೆಗೆ ಅನುಮತಿ ನೀಡಲು ಸರ್ಕಾರ ಸಿದ್ಧ

ಭಾನುವಾರ ಲಾಕ್‌ಡೌನ್ ತೆರವುಗೊಳಿಸುವ ವಿಚಾರವಾಗಿ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಐಟಿ ಕ್ಷೇತ್ರ ಉದ್ಯಮಿಗಳು ಹಾಗೂ ಶ್ರಮಿಕರಿಗೆ ಶಾಪಿಂಗ್ ಮಾಡಲು ಅವಕಾಶ ನೀಡಲಾಗಿದೆ ಎಂದರು.
ಜೂ.೧ರಿಂದ ಥಿಯೇಟರ್ ಹೊರತುಪಡಿಸಿ ಬೇರೆ ಚಟುವಟಿಕೆಗಳಿಗೆ ಅನುಮತಿ ನೀಡುವ ಯೋಚನೆ ಸರ್ಕಾರಕ್ಕಿದ್ದು, ಅವಶ್ಯಕತೆ ನೋಡಿಕೊಂಡು ಸಡಿಲಿಕೆ ಮಾಡಲಾಗುತ್ತದೆ. ಮೇ೩೧ರ ಕೇಂದ್ರದ ಮಾರ್ಗಸೂಚಿಗಳನ್ನು ನೊಡಿಕೊಂಡು ಹೊಟೇಲ್‌ಗಳನ್ನ ತೆರೆಯುವುದರ ಬಗ್ಗೆ ಹೊಸ ಆದೇಶ ಹೊರಡಿಸಲಿದೆ ಎಂದು ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಬಿಎಸ್‌ವೈ ನೀಡಿದ್ದ ಭರವಸೆ ಈಡೇರಿಸಲಿ

Sat May 30 , 2020
ನನಗೆ ಕಳೆದ ವರ್ಷ ಲೋಕಸಭಾ ಟಿಕೆಟ್ ತಪ್ಪಿದ ವೇಳೆ ಸಂಧಾನ ಮಾಡಲು ಬಂದಿದ್ದಾಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯಸಭಾ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆ ಭರವಸೆಯನ್ನ ಈಡೇರಿಸಿಕೊಡಿ ಎಂದು ಕೇಳಿದ್ದೇನೆ ಎಂದು ರಮೇಶ ಕತ್ತಿ ಹೇಳಿದರು. ಸುದ್ದಿಗರರೊಂದಿಗೆ ಮಾತನಾಡಿ ರಾಜ್ಯಸಭಾ ಸ್ಥಾನ ತೆರವುಗೊಳ್ಳುತ್ತಿದ್ದು, ಸದ್ಯದಲ್ಲಿಯೇ ಚುನಾವಣೆ ನಡೆಯಲಿದೆ. ಈ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಕು. ಅಣ್ಣ ಉಮೇಶ ಕತ್ತಿ ವಜ್ರ ಇದ್ದಂತೆ. ಅವರಿಗೆ ಅವರದ್ದೆ ಆದ ಸಾಮರ್ಥ್ಯವಿದೆ. ಇವತ್ತಿಲ್ಲ […]

Advertisement

Wordpress Social Share Plugin powered by Ultimatelysocial