ವಿವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠ ಸಮಂಜಸವಲ್ಲ: ಎಚ್‌ಡಿಕೆ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೆöÊನ್ ತರಗತಿ ಮೂಲಕ ಮೇ ೩ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರ್ಕಾರದ ಆತುರದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.  ಈ ಕುರಿತು ಮಾಡಿದ ಎಚ್‌ಡಿಕೆ ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ. ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್‌ವರ್ಕ್ ಸಮಸ್ಯೆಯಿಂದ ಆನ್‌ಲೈನ್ ತರಗತಿ ನಡೆಸುವುದು ಕಷ್ಟ. ಪ್ರತೀ ವಿದ್ಯಾರ್ಥಿಯೂ ಕೂಡ ಆನ್‌ಲೈನ್ ಮುಖಾಂತರ ಪರಿಪೂರ್ಣವಾಗಿ ಕಲಿಯಲು ಸಾಧ್ಯವಿಲ್ಲ ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಮಧ್ಯಮ ವರ್ಗಕ್ಕೆ ಬಿಗ್ ರಿಲೀಫ್ ನೀಡಿದ ಆರ್‌ಬಿಐ

Fri May 22 , 2020
ಕರೊನಾ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿರುವ ದೇಶದಲ್ಲಿ ರ‍್ಥಿಕತೆಗೆ ಉತ್ತೇಜನ ನೀಡುವ ಹಿನ್ನಲೆಯಲ್ಲಿ ಭಾರತೀಯ ರಿರ‍್ವ್ ಬ್ಯಾಂಕ್ ರಪೋ ದರವನ್ನು ೪೦ಮೂಲಾಂಶದಷ್ಟು ಕಡಿತಗೊಳಿಸಲಾಗಿದ್ದು, ಶೇ ೩.೭೫ರಿಂದ ಶೇ ೩.೩೫ಕ್ಕೆ ನಿಗದಿ ಪಡಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಈನ ವಿಷಯವನ್ನು ತಿಳಿಸಿ, ಕೋವಿಡ್-೧೯ ಲಾಕ್ ಡೌನ್ ನಂತರದಲ್ಲಿ ಭಾರತದಲ್ಲಿ ಮಾತ್ರವೇ ಅಲ್ಲ, ವಿಶ್ವದಾದ್ಯಂತ ರ‍್ಥಿಕ ಹಿಂಜರಿತ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಭಾರತದಲ್ಲಿ ರ‍್ಥಿಕ ಪ್ರಗತಿಗೆ ಉತ್ತೇಜನ […]

Advertisement

Wordpress Social Share Plugin powered by Ultimatelysocial