ವಿವೇಕಾನಂದರ ಪ್ರತಿಮೆ ನಿರ್ಮಾಣ/ ೧೨೦ ಅಡಿ ಎತ್ತರದ ಪ್ರತಿಮೆ

ಗುಜರಾತ್ನಲ್ಲಿರುವ ರ‍್ದಾರ್ ವಲ್ಲಭ ಬಾಯ್ ಪ್ರತಿಮೆ ಮಾದರಿಯಲ್ಲಿ ಆನೇಕಲ್ ಸಮೀಪ ಮುತ್ಯಾಲ ಮಡುವಿನಲ್ಲಿ ೧೨೦ ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆ ನರ‍್ಮಿಸುವುದಾಗಿ ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.  ಮುತ್ಯಾಲ ಮಡುವಿನಲ್ಲಿ ೧೮೦ ಎಕರೆ ಜಮೀನಿನಲ್ಲಿ ,ಪ್ರವಾಸೋದ್ಯಮ ಕೇಂದ್ರವನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ತೀರಾ ಹಾಳಾಗಿದೆ. ರಾಜ್ಯ ರ‍್ಕಾರದ ರ‍್ಥಿಕ ಸ್ಥಿತಿಯೂ ಚೆನ್ನಾಗಿಲ್ಲ. ಹೀಗಾಗಿ, ರ‍್ಕಾರ ಮೊದಲು ಆ ಬಗ್ಗೆ ಗಮನ ನೀಡಲಿ. ಈ ಕೊರೋನಾ ಸಂಕಷ್ಟ ಮುಗಿದ ಬಳಿಕ ವಿವೇಕಾನಂದ ಪ್ರತಿಮೆ ನರ‍್ಮಾಣ ಮಾಡಲಿ ಎಂದಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕ್ಷುಲ್ಲಕ ಕಾರಣಕ್ಕೆ ಜನ್ಮದಾತರನ್ನೇ ಕೊಂದ ಮಗ

Tue Jun 2 , 2020
 ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ  ಗಿರಿಯಪ್ಪ (60) ಅಕ್ಕಮ್ಮ (55) ರವರ ಮಗ ರಾಮು, ಲಾಕ್ ಡೌನ್ ನ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಪಟ್ಟು, ಕ್ಷುಲ್ಲಕ ಕಾರಣಕ್ಕೆ ಹೆತ್ತವರ ಮೇಲೆ ಜಗಳ ತೆಗೆದು ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ತಂದೆ ಸಾವು–ಬದುಕಿನ‌ ಮಧ್ಯೆ ಹೋರಾಡಿ, ಗಂಗಾವತಿ ಆಸ್ಪತ್ರೆಯಲ್ಲಿ    ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ಆರೋಪಿ ರಾಮು ಪೊಲೀಸ್ ಅಧಿಕಾರಿಗಳ  ವಶದಲ್ಲಿದ್ದಾನೆ. Please follow and like us:

Advertisement

Wordpress Social Share Plugin powered by Ultimatelysocial