“ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜಕೀಯ ಸಲ್ಲದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ., ಚಿತ್ರದುರ್ಗದಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಅವರು, ನರೇಗಾ ಬಗ್ಗೆ ಚರ್ಚಿಸಲು ಎಲ್ಲಿಗೆ ಬೇಕಾದರೂ ಬರಲು ನಾನು ಸಿದ್ದ. ಸವಾಲಿಗೆ ಬೆನ್ನು ಹಾಕಿ ಹೋಗುವವನು ನಾನಲ್ಲ”. “ಡಿಕೆಶಿ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬರಲಿ. ಡಿಕೆಶಿ ಸಚಿವರಾಗಿದ್ದಾಗ ಲೂಟಿ ಹೊಡೆದಿದ್ದು ಯಾರು? ಅವರು ಒಳ್ಳೆಯ ಕೆಲಸ ಮಾಡಿದ್ದಾರಾ, ಭ್ರಷ್ಟಾಚಾರ ಮಾಡಿದ್ದಾರಾ ಎಂಬುದು ಚರ್ಚೆ ಆಗಲಿ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
ಸವಾಲಿಗೆ ಬೆನ್ನು ಹಾಕಿ ಹೋಗುವವನು ನಾನಲ್ಲ : ಈಶ್ವರಪ್ಪ
Please follow and like us: