ಸಿಎಜಿ ಜತೆ ಯಡಿಯೂರಪ್ಪ ಚರ್ಚೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.  ‘ಸಿ’ ವರ್ಗದ ಗಣಿಗುತ್ತಿಗೆಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಹಿನ್ನಲೆಯಲ್ಲಿ ಈ ಮೊದಲೆ ಗಣಿಗಾರಿಕೆ ಮಾಡಿರುವ ಸುಮಾರು ೮೦ಕೋಟಿ ಟನ್ ಅದಿರು ಮಾರಾಟವಾಗದೆ ಉಳಿದುಕೊಂಡಿದ್ದು,, ಇದನ್ನು ಮಾರಾಟ ಮಾಡಲು ಇರುವ ತಾಂತ್ರಿಕ ತೊಂದರೆಗಳನಿವಾರಣೆಗೆ ಮಹಾಲೋಕಪಾಲರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ರಾಜ್ಯದಲ್ಲಿ ಖನಿಜ ಪರವಾನಗಿ ಇಲ್ಲದೆ, ಅಕ್ರಮ ಕಲ್ಲು ಗಣಿಗಾರಿಕೆ ಮಾಡುತ್ತಿರುವುದನ್ನ ತಡೆಗಟ್ಟಲು ಡ್ರೋನ್ ಸರ್ವೆ ಕೈಗೊಳ್ಳಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ವಾರಿಯರ್ಸ್ಗೆ ಸನ್ಮಾನ

Fri May 29 , 2020
ಜೀವದ ಹಂಗು ತೊರೆದು ಸಮಾಜದ ಆರೋಗ್ಯಕ್ಕಾಗಿ ದುಡಿಯುತ್ತಿರುವ ಶ್ರಮಿಕ ರ‍್ಗವನ್ನು ಗೌರವಿಸುವುದು ಪುಣ್ಯದ ಕೆಲಸ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಬಿ.ಆರ್. ನಂಜುಂಡಪ್ಪ ತಿಳಿಸಿದ್ದಾರೆ. ಜೆಪಿ ಪರ‍್ಕ್ ವರ‍್ಡ್ ನ ಮುತ್ಯಾಲನಗರದ ತೋಟದ ಮನೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಪೌರ ಕರ‍್ಮಿಕರು ಇತರೆ ಕೊರೊನಾ ವಾರಿರ‍್ಸ್ ಗೆ ಅಭಿನಂದಿಸಿ ಸಲ್ಲಿಸಿ ಮಾತನಾಡಿದರು. ಮಹಾಮಾರಿ ಕೊರೊನಾ ಸೋಂಕು ತಡೆಗೆ ಸೇವಾ ಕರ‍್ಯದಲ್ಲಿ ನಿರತರಾಗಿರುವ ಪೌರ ಕರ‍್ಮಿಕರು ಹಾಗೂ ಪೊಲೀಸ್ […]

Advertisement

Wordpress Social Share Plugin powered by Ultimatelysocial