ಸುಶಾಂತ್ ಸಿಂಗ್ ರಜಪೂತರ ಸಾವಿನ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕೆಂಬ ಕೂಗು ಬಲವಾಗಿ ಕೇಳಿಬಂದ ಹಿನ್ನಲೆಯಲ್ಲಿ ಮಹಾರಾಚ್ಟç ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮುಂಬೈ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ತನಿಖೆ ವಿಳಂಬವಾಗುತ್ತಿದೆ ಎಂಬ ಕೂಗು ಕೇಳಿಬಂದ ಹಿನ್ನಲೆಯಲ್ಲಿ ಸಿಬಿಐಗೆ ಕೇಸನ್ನ ಒಪ್ಪಿಸಬೇಕೆಂಬ ಕೂಗು ಕೇಳಿಬಂದಿತ್ತು ಇದಕ್ಕೆ ಉದ್ದವ ಠಾಕ್ರೆ ತಮ್ಮ ರಾಜ್ಯದ ಪೊಲೀಸರನ್ನ ವಹಿಸಿಕೊಂಡು ಅವರು ಮುಂಬೈ ಪೊಲೀಸರು ಕೋವಿಡ್ ೧೯ ವಿರುದ್ಧ ಹೋರಾಡುತ್ತಿದ್ದಾರೆ ಅವರು ಕೋವಿಡ್ ವಾರಿಯರ್ಸ್ ಇಂತಹ ಸಂದರ್ಭದಲ್ಲಿ ನೀವು ಅವರ ಮೇಲೆ ವಿಶ್ವಾಸ ಇಡದಿದ್ದರೆ ಅವರನ್ನು ಅವಮಾನಿಸಿದಂತಾಗುತ್ತದೆ ಎಂದು ಠಾಕ್ರೆ ತಿಳಿಸಿದ್ದಾರೆ ಪೊಲೀಸರ ಸಮರ್ಥತೆಯ ಕುರಿತು ಸ್ಪಷ್ಟಪಡಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ
Please follow and like us: