೧ಟ್ರಿಲಿಯನ್ ಕೃಷಿ ಕ್ಷೇತ್ರಕ್ಕೆ

ರೈತರಿಗೆ ಬೆಲೆ ಅನಿಶ್ಚಿತತೆಯನ್ನು ಕಡಿಮೆ ಮಾಡಿ, ಕೃಷಿ ಮಾರುಕಟ್ಟೆಯನ್ನ ಷೇರು ಮೀತಿಗಳಿಂದ ಮುಕ್ತಗೊಳಿಸಲು ೧.೫ ಟ್ರಿಲಿಯನ್ ರೂಪಾಯಿಯನ್ನು ಕೃಷಿ ಕ್ಷೇತ್ರಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್‌ನ್ನ ಘೋಷಿಸಿದೆ.  ಈ ಪ್ಯಾಕೇಜ್ ನ ಮೂಲ ತತ್ವವೆಂದರೆ ಜನರನ್ನು ಸಬಲೀಕರಣಗೊಳಿಸಿ, ಶೇಖರಣಾ ಕೇಂದ್ರಗಳನ್ನು ಸ್ಥಾಪಿಸಲು ಹಣಕಾಸು ಒದಗಿಸಿ, ಉತ್ತಮ ಸಂಪನ್ಮೂಲಗಳನ್ನು ನೀಡುವುದರಿಂದ ಅವರು ಅಭಿವೃದ್ಧಿ ಹೊಂದಬಹುದು ಎಂದು ಹಣಕಾಸು ಸಚಿವೆ ನರ‍್ಮಲಾ ಸೀತಾರಾಮನ್ ತಿಳಿಸಿದ್ದಾರೆ.  ಕೃಷಿ ಸರಪಳಿಯಲ್ಲಿ ಹೊಸ ಹೂಡಿಕೆಗಳು ಮತ್ತು ರೈತರಿಗೆ ಮಾರುಕಟ್ಟೆಗಳನ್ನು ಪ್ರವೇಶಿಸಲು ಹೆಚ್ಚಿನ ಸ್ವಾತಂತ್ರ‍್ಯವನ್ನು ನೀಡುವ ಮೂಲಕ ಕೃಷಿ ರ‍್ಥಿಕತೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿದ್ದೇವೆ ಎಂದರು.

Please follow and like us:

Leave a Reply

Your email address will not be published. Required fields are marked *

Next Post

ವಲಸೆ ಕಾರ್ಮಿಕರಿಗೆ ವಿಶೇಷ ರೈಲು

Sun May 24 , 2020
ಕೋವಿಡ್-೧೯ ಭೀತಿಯಿಂದ ಲಾಕ್‌ಡೌನ್ ಆಗಿ ಬೇರೆ ರಾಜ್ಯಗಳಲ್ಲಿ ಸಿಲುಕಿರುವ ೩.೬ ಮಿಲಿಯನ್ ವಲಸೆ ಕರ‍್ಮಿಕರನ್ನು ಅವರ ಮನೆಗೆ ಸೇರಿಸುವ ಗುರಿಯನ್ನು ಸರ್ಕಾರ ಹೊಂದಿದೆ.  ಮುಂದಿನ ೧೦ ದಿನಗಳಲ್ಲಿ ೨,೬೦೦ ವಿಶೇಷ ಶ್ರಮಿಕ್ ರೈಲುಗಳಲ್ಲಿ ಭಾರತೀಯ ರೈಲ್ವೆ ಕಾರ್ಮಿಕರನ್ನು ಮರಳಿ ತಮ್ಮ ಗೂಡಿಗೆ ಸೇರಿಸುವವರೆಗೂ ರೈಲು ಸಂಚಾರವನ್ನು ಮುಂದುವರಿಸುತ್ತವೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ತಿಳಿಸಿದ್ದಾರೆ. ಅವಶ್ಯಕತೆ ಇದ್ದಲ್ಲಿ ರೈಲು ಬೋಗಿಗಳನ್ನು ಪುನಃ ಕೊರೊನಾ ಪರೀಕ್ಷಾ ಕೇಂದ್ರಗಳನ್ನಾಗಿ […]

Advertisement

Wordpress Social Share Plugin powered by Ultimatelysocial