ತಮಿಳುನಾಡು: ಕೊರೊನಾ ಸೋಂಕು ತಡೆಗಟ್ಟಲು ತಮಿಳುನಾಡಿನ ಐದು ಮಹಾನಗರಗಳಾದ ಚೆನೈ, ಕೊಯಿಮತ್ತೂರು, ಮಧುರೈ, ಸೇಲಂ ಮತ್ತು ತಿರುಪ್ಪುರಗಳನ್ನು ಇಂದಿನಿಂದ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ. ದಿನಸಿ ಅಂಗಡಿ, ತರಕಾರಿ ಮತ್ತು ಹಣ್ಣುಗಳ ಮಾರುಕಟ್ಟಗಳ ವ್ಯಾಪಾರ, ಸಾರ್ವಜನಿಕ ಸಂಚಾರಗಳನ್ನು ಆದೇಶಿಸಿದೆ. ಮೊಬೈಲ್ ಔಟ್ಲೆಟ್ಗಳ ಮೂಲಕ ತರಕಾರಿ ಮತ್ತು ಹಣ್ಣುಗಳು ಮನೆ ಬಾಗಿಲಿಗೆ ತಲುಪಲಿವೆ ಎಂದು ಪಳನಿಸ್ವಾಮಿ ಭರವಸೆ ನೀಡಿದ್ದಾರೆ.
೫ ಮಹಾನಗರಗಳು ಇಂದಿನಿಂದ ಸಂಪೂರ್ಣ ಲಾಕ್ಡೌನ್
Please follow and like us: