೫ ಮಹಾನಗರಗಳು ಇಂದಿನಿಂದ ಸಂಪೂರ್ಣ ಲಾಕ್‌ಡೌನ್

ತಮಿಳುನಾಡು: ಕೊರೊನಾ ಸೋಂಕು ತಡೆಗಟ್ಟಲು ತಮಿಳುನಾಡಿನ ಐದು ಮಹಾನಗರಗಳಾದ ಚೆನೈ, ಕೊಯಿಮತ್ತೂರು, ಮಧುರೈ, ಸೇಲಂ ಮತ್ತು ತಿರುಪ್ಪುರಗಳನ್ನು ಇಂದಿನಿಂದ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ. ದಿನಸಿ ಅಂಗಡಿ, ತರಕಾರಿ ಮತ್ತು ಹಣ್ಣುಗಳ ಮಾರುಕಟ್ಟಗಳ ವ್ಯಾಪಾರ, ಸಾರ್ವಜನಿಕ ಸಂಚಾರಗಳನ್ನು ಆದೇಶಿಸಿದೆ. ಮೊಬೈಲ್ ಔಟ್‌ಲೆಟ್‌ಗಳ ಮೂಲಕ ತರಕಾರಿ ಮತ್ತು ಹಣ್ಣುಗಳು ಮನೆ ಬಾಗಿಲಿಗೆ ತಲುಪಲಿವೆ ಎಂದು ಪಳನಿಸ್ವಾಮಿ ಭರವಸೆ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ವಾರಿಯರ್ಸ್ಗೆ ಧನ್ಯವಾದ ಹೇಳಿದ ಸ್ಥಳೀಯರು

Sun Apr 26 , 2020
ಬೆಂಗಳೂರು: ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ತಿಲಕ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸಿಪಿ ಸುಧೀರ್ ಹೆಗ್ಡೆ, ಇನ್ಸ್ಪೆಕ್ಟರ್ ಅನಿಲ್‌ಕುಮಾರ್ ನೇತೃತ್ವದಲ್ಲಿ ಪಥ ಸಂಚಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ಸ್ಥಳಿಯರು ಆರತಿ ಎತ್ತಿ, ಹೂವು ಚೆಲ್ಲಿ ಧನ್ಯವಾದ ಹೇಳಿದ್ದಾರೆ. ರಸ್ತೆಯುದ್ದಕ್ಕೂ ಸಾಮಾಜಿಕ ಅಂತರ ಕಾಯ್ದುಕೊಂಡು ನಿಂತಿದ್ದ ಸಾರ್ವಜನಿಕರು, ಪೊಲೀಸರ ಪಥ ಸಂಚಲನದ ವೇಳೆ ಚಪ್ಪಾಳೆ ತಟ್ಟಿ ಸೆಲ್ಯೂಟ್ ಮಾಡಿ ಅಭಿನಂದಿಸಿದರು. Please follow and like us:

Advertisement

Wordpress Social Share Plugin powered by Ultimatelysocial