೮.೫೧ಲಕ್ಷ ಟನ್ ಆಹಾರ ಧಾನ್ಯ ಪೊರೈಕೆ

ರಾಜ್ಯದ ೪.೦೧ ಕೋಟಿ ಪಡಿತರ ಚೀಟಿದಾರರಿಗೆ ಮೂರು ತಿಂಗಳ ಮಟ್ಟಿಗೆ ಪಡಿತರ ವಿತರಣೆಗಾಗಿ ಕೇಂದ್ರ ಸರ್ಕಾರ ೮.೫೧ ಮೆಟ್ರಿಕ್ ಲಕ್ಷ ಟನ್ ಉಚಿತ ಆಹಾರ ಧಾನ್ಯಗಳನ್ನು ಪೂರೈಸಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳಿಗೆ ೨.೧ಲಕ್ಷ ಟನ್ ಆಹಾರ ಧಾನ್ಯಗಳನ್ನು ನಿಗದಿಪಡಿಸಲಾಗಿದೆ. ಲಾಕ್‌ಡೌನ್ ಆದಾಗಿನಿಂದ ರಾಜ್ಯಕ್ಕೆ ೩೦೨ ರೈಲು ಲೋಡ್ ಆಹಾರ ಧಾನ್ಯಗಳನ್ನು ಕಳುಹಿಸಲಾಗಿದೆ ಹಾಗೂ ಅದಕ್ಕಾಗಿ ೨,೩೫೧ಕೋಟಿ ವೆಚ್ಚ ಭರಿಸುತ್ತಿದೆ ಎಂದು ಭಾರತ ಆಹಾರ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ವಿ. ಪ್ರಸಾದ್ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಿಂದ 5 ಲಕ್ಷ ರೂ. ಪ್ರಧಾನಿ ಕೇರ್‌ ಫಂಡ್‌ಗೆ ದೇಣಿಗೆ

Sat May 9 , 2020
ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಎಂ. ಮಸೂದ್ ಅವರು ಪ್ರಧಾನ ಮಂತ್ರಿ ಕೇರ್ ನಿಧಿಗೆ 5 ಲಕ್ಷ ರೂ. ದೇಣಿಗೆಯ ಚೆಕ್‌ನ್ನು ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಸ್ತಾಂತರಿಸಿದರು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಇರುವ ಸಂಸದರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಚೆಕ್ ಹಸ್ತಾಂತರಿಸಿದರು.ಮಸೂದ್ ಅವರ ಸಹೋದರ ಹಾಗೂ ಅನಿವಾಸಿ ಉದ್ಯಮಿ ಕೆ.ಎಸ್. ನಿಸಾರ್ ಅಹ್ಮದ್ […]

Advertisement

Wordpress Social Share Plugin powered by Ultimatelysocial