ಇತ್ತೀಚೆಗೆ ಅಂಗಾಂಗ ದಾನದ ಬಗ್ಗೆ ಜನರಿಗೆ ಹೆಚ್ಚು ಜಾಗೃತಿ ಮೂಡಿಸುವುದು ಅವಶ್ಯಕತೆ ಇದೆ. ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಆಧುನಿಕ
ತಂತ್ರಜ್ಞಾನದ ಕಸಿ ತರಬೇತಿ ನೀಡಬೇಕಾಗಿದೆ ಎಂದು ಇಂದು ಆರೋಗ್ಯಸಚಿವ ಡಾ.ಕೆ ಸುಧಾಕರ್ ಹೇಳಿದರು. ಇತ್ತೀಚೆಗೆ ಕೊರೊನಾದಿಂದಾಗಿ ಅಂಗಾಂಗ ದಾನ, ರಕ್ತದಾನಕ್ಕೆ ಜನ ಹಿಂಜರಿಯುತ್ತಿರುವುದು ಕಂಡು ಬರುತ್ತಿದೆ. ಹೀಗಾಗಿ ಬದುಕಿರುವಾಗ ರತ್ತದಾನ ಮಾಡುವಂತೆಯೇ ಸತ್ತ ನಂತರ. ಅಂಗಾಂಗ ದಾನ ಮಾಡುವುದು ಅಗತ್ಯ. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಿದೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada