ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ..!

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕೊರಟಗೆರೆ ತಾಲ್ಲೂಕಿನ ಸಿ ಎನ್ ದುರ್ಗ ಹೋಬಳಿಯ ಅಜ್ಜಿಹಳ್ಳಿ ಗ್ರಾಮದಲ್ಲಿ ಟಿ.ಆರ್ ತಿಮ್ಮರಾಜು ಬಿನ್ ರಂಗಶಾಮಯ್ಯ ಎನ್ನುವವರನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆ ದಾಳಿ ನಡೆಸಿದ ಅಧಿಕಾರಿಗಳು ಬಂಧಿತ ಆರೋಪಿಗಳಿಂದ ಅಕ್ರಮಾವಗಿ ತಮ್ಮ ಮನೆಯಲ್ಲಿ ಅಡಗಿಟ್ಟಿಸಿದ್ದ ಸುಮಾರು 17 ಲೀಟರ್‌ ನಷ್ಟು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ನಿರೀಕ್ಷಿತ ಶ್ರೀಲತಾ ತಿಳಿಸಿದ್ದಾರೆ.ಇನ್ನು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಶಾರುಖ್ ಪುತ್ರನ "ಪರ" ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್..

Mon Oct 4 , 2021
ಡ್ರಗ್ಸ್ ಪಾರ್ಟಿ ಮಾಡುವಾಗ ಸಿಕ್ಕಿಬಿದ್ದ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸದ್ಯ ಪೊಲೀಸರ ವಶದಲ್ಲಿದ್ದಾರೆ. ಶಾರುಖ್ ಪುತ್ರನ ಬಂಧನ ಇದೀಗ ಬಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ. ಆರ್ಯನ್ ಖಾನ್ ಬಂಧನದ ಬಳಿಕ ಬಾಲಿವುಡ್ ಸ್ಟಾರ್ ಮಕ್ಕಳು ಏನ್ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಎನ್ನುವ ಚರ್ಚೆ ಎಲ್ಲೇಡೆ ಜೋರಾಗಿ  ಶರರುವಾಗಿದೆ. ಇನ್ನೂ ಈ ವಿಷಯ ತಿಳಿದ ಶಾರುಖ್ ಖಾನ್ ತಮ್ಮ ಸ್ಪೇನ್ ಪ್ರವಾಸವನ್ನು ಸಹ ರದ್ದುಗೊಳಿಸಿ ತನ್ನ ಮಗನ ರಕ್ಷಣೆಗಾಗಿ […]

Advertisement

Wordpress Social Share Plugin powered by Ultimatelysocial