ಅಕ್ರಮ ಗರಸು ಕಲ್ಲು ಮಾರಾಟ

ಸರ್ಕಾರದ ಆಸ್ತಿ ರಕ್ಷಿಸಿ ಸರ್ಕಾರಕ್ಕೆ ಆದಾಯ ಮಾಡಿಕೊಡಬೇಕಾದ ಮುಖ್ಯಾಧಿಕಾರಿ ಒಬ್ಬ ತಾನೆ ಅಕ್ರಮವಾಗಿ ಸರ್ಕಾರದ ಲಕ್ಷಾಂತರ ಬೆಲೆ ಬಾಳುವ ಗರಸು ಕಲ್ಲು ಮಾರಾಟ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಕೆರೂರ ಪಟ್ಟಣದಲ್ಲಿ ನೆಡೆದಿದೆ. ಅಕ್ರಮ ಮಾರಾಟ ಮಾಡಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾರುತಿ ನಡುವಿನಕೇರಿ ಮೇಲೆ ಸಾರ್ವಜನಿಕರು ಆಕ್ರೋಶಗೊಂಡಿದ್ದು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೆಎಸ್ಆರ್ಪಿ ಸಿಬ್ಬಂದಿ ಆತ್ಮಹತ್ಯೆ

Tue Jun 23 , 2020
ಕೊರೊನಾ ಭಯದಿಂದ ಕೆಎಸ್ಆರ್​ಪಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಬಸ್ ಅಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಕೆಎಸ್ ಆರ್ ಪಿ ಬಸ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ ಕೆಎಸ್​ಆರ್​ಪಿ ಹೆಡ್​ ಕಾನ್ಸ್​​ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದು ಇವರಿಗೆ ಜೂನ್ 20 ರಂದು ಕೊವಿಡ್ ಪರೀಕ್ಷೆ ಮಾಡಿಸಲಾಗಿತ್ತು ನಿನ್ನೆ ಸಂಜೆಯಷ್ಟೇ ಪಾಸಿಟಿವ್ ಬಂದಿತ್ತು,ಪಾಸಿಟಿವ್ ಬಂದ ಹಿನ್ನೆಲೆ ಸಿವಿ ರಾಮನ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು […]

Advertisement

Wordpress Social Share Plugin powered by Ultimatelysocial